ಪ್ರೀತಿಗಾಗಿ ಕುಟುಂಬದ7 ಜನರ ಹತ್ಯೆಗೈದ ಪಾಪಿ

ಸಗೋತ್ರದ ಯುವಕ ನವೀನ್ ಹಾಗೂ ಸೋನಮ್ (19)ಅವರನ್ನು ಬಂಧಿಸಲಾಗಿದೆ. ಸೋನಮ್ ಹಾಗೂ ನವೀನ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರೂ ಒಂದೇ ಗೋತ್ರದವರಾದ್ದರಿಂದ ಸೋನಮ್ ಕುಟುಂಬದವರು ಇವರ ಮದುವೆಗೆ ಒಪ್ಪಿರಲಿಲ್ಲ. ಇದರಿಂದ ಕ್ರುದ್ಧಳಾದ ಸೋನಮ್ ಸೆ. 14 ರಂದು ತನ್ನ ಹೆತ್ತವರು, ಒಡ ಹುಟ್ಟಿದ ಅಣ್ಣ, ಅಜ್ಜಿ, ಚಿಕ್ಕ ಮಕ್ಕಳು ಮೂವರಿಗೆ ಆಹಾರದಲ್ಲಿ ವಿಷ ಬೆರೆಸಿ ನೀಡಿದ್ದಾಳೆ. ವಿಷಯ ತಡವಾಗಿ ಬೆಳಕಿಗೆ ಬಂದಿದೆ.
ವಿಷವಿಕ್ಕಿದ ನಂತರ ಮತ್ತುಬರುವ ಮಾತ್ರೆಗಳನ್ನು ಸೇವಿಸಿ ನಿದ್ರಾವಸ್ಥೆಗೆ ಜಾರಿದ್ದಳು, ಕುಟುಂಬದ ಹಿರಿಯ ತಕ್ ಧೀರ್ ಸಿಂಗ್ ಮನೆಯಿಂದ ಹೊರಗುಳಿದಿದ್ದರಿಂದ ಬಚಾವಾಗಿದ್ದಾರೆ .ತನ್ನ ತಪ್ಪನ್ನು ಸೋನಮ್ ಒಪ್ಪಿಕೊಂಡಿದ್ದಾಳೆ ಎಂದು ಸ್ಥಳೀಯ ಎಸ್ಪಿ ದಲ್ ಬೀರ್ ಸಿಂಗ್ ಹೇಳಿದ್ದಾರೆ.
(ಏಜೆನ್ಸೀಸ್)
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications