ಜನಸಂಖ್ಯೆ ನಿಯಂತ್ರಣ, ಆರೆಸ್ಸೆಸ್ ಕಾರ್ಯಸೂಚಿ

ಚೀನಾ ಪ್ರವಾಸದ ನಂತರ ಮುಖ್ಯಮಂತ್ರಿಗಳು ಅಲ್ಲಿನ ಸರಕಾರದ ಕ್ರಮದಿಂದ ಪ್ರೇರೇಪಿತರಾಗಿರಬಹುದು, ಆದರೆ ಚೀನಾ ಕಮ್ಯೂನಿಸ್ಟ್ ಸಿದ್ದಾಂತವನ್ನು ಅಳವಡಿಸಿಕೊಂಡಿದೆ ಭಾರತ ಜ್ಯಾತ್ಯಾತೀತ ಸಿದ್ಧಾಂತವನ್ನು ನಂಬಿರುವ ದೇಶ ಎನ್ನುವುದನ್ನು ಯಡಿಯೂರಪ್ಪ ಮೊದಲು ತಿಳಿದುಕೊಳ್ಳಲಿ ಎಂದು ಡಿಕೆಶಿವಕುಮಾರ್ ಸರಕಾರವನ್ನು ಲೇವಡಿ ಮಾಡಿದ್ದರೆ. ಕುಟುಂಬ ಕಲ್ಯಾಣ ಯೋಜನೆ ಪಾಲಿಸದ ಕುಟುಂಬಗಳನ್ನು ಸರಕಾರದ ಸವಲತ್ತುಗಳಿಂದ ವಂಚಿತರನ್ನಾಗಿಸಲು ಹೊರಟರೆ ಅದು ಸಂವಿಧಾನಕ್ಕೆ ಅಗೌರವ ತೋರಿಸಿದಂತಾಗುತ್ತದೆ ಎಂದು ಡಿಕೆಶಿ ಸರಕಾರಕ್ಕೆ ಎಚ್ಚರಿಸಿದ್ದಾರೆ.
(ಏಜೆನ್ಸೀಸ್)












Click it and Unblock the Notifications