283461vhpವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283461vhpವೆಬ್ ಟಿವಿ ಆರಂಭಿಸಿದ ವಿಎಚ್ ಪಿ/news/2009/09/21/vishwa-hindu-parishad-launches-web-tv.htmlಚೆನ್ನೈ ಸೆ 21 : ಹಿಂದೂ ಧರ್ಮವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ತನ್ನ ಅಂತರ್ಜಾಲ ಟಿವಿಯನ್ನು www.vhtv.in ಆರಂಭಿಸಿದೆ. ಹಿಂದೂ ಧರ್ಮದ ಕುರಿತಾದ ವಿವರಗಳು ಮತ್ತು ಅದರ ಮೌಲ್ಯಗಳ ಅರ್ಥ ವಿವರಣೆಯು ಈ ಅಂತರ್ಜಾಲದಲ್ಲಿ ಲಭ್ಯವಿದೆ. ದೀಪಾವಳಿಯ ಸಮಯದಲ್ಲಿ ಈ ವೆಬ್ ಟಿವಿ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗಲಿದೆ ಎಂದು ವೆಬ್ ಟಿವಿಯನ್ನು 39297http://kannada.oneindia.com/img/2009/09/21-ashok-singhal1.jpg283461vhpಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283461vhpರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ವೆಬ್ ಟಿವಿ ಆರಂಭಿಸಿದ ವಿಎಚ್ ಪಿ | Vishwa Hindu Parishad | Web TV| Chinese incursions| Hinduism| ವೆಬ್ ಟಿವಿ ಆರಂಭಿಸಿದ ವಿಎಚ್ ಪಿ - Kannada Oneindia

ವೆಬ್ ಟಿವಿ ಆರಂಭಿಸಿದ ವಿಎಚ್ ಪಿ

Ashok Singhal
ಚೆನ್ನೈ ಸೆ 21 : ಹಿಂದೂ ಧರ್ಮವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ತನ್ನ ಅಂತರ್ಜಾಲ ಟಿವಿಯನ್ನು www.vhtv.in ಆರಂಭಿಸಿದೆ. ಹಿಂದೂ ಧರ್ಮದ ಕುರಿತಾದ ವಿವರಗಳು ಮತ್ತು ಅದರ ಮೌಲ್ಯಗಳ ಅರ್ಥ ವಿವರಣೆಯು ಈ ಅಂತರ್ಜಾಲದಲ್ಲಿ ಲಭ್ಯವಿದೆ. ದೀಪಾವಳಿಯ ಸಮಯದಲ್ಲಿ ಈ ವೆಬ್ ಟಿವಿ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗಲಿದೆ ಎಂದು ವೆಬ್ ಟಿವಿಯನ್ನು ಉದ್ಘಾಟಿಸಿ ಮಾತನಾಡುತ್ತಾ ವಿ ಎಚ್ ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಅಶೋಕ್ ಸಿಂಘಾಲ್ ಹೇಳಿದ್ದಾರೆ.

ಹಿಂದೂ ಧರ್ಮ ಸಹಿಷ್ಣುತೆಯ ಧರ್ಮವಾಗಿದೆ. ಪ್ರೀತಿ ಮತ್ತು ಮಮತೆಯನ್ನು ಪ್ರತಿಪಾದಿಸುತ್ತಿರುವ ಹಿಂದೂ ದರ್ಮದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ. ನಮ್ಮ ಧರ್ಮದ ಮೌಲ್ಯಗಳನ್ನು ಸರಿಯಾದ ರೀತಿಯಲ್ಲಿ ತಿಳಿಸುವ ಉದ್ದೇಶದಿಂದ ಈ ವೆಬ್ ಟಿವಿಯನ್ನು ಆರಂಭಿಸಲಾಗಿದೆ ಎಂದು ಸಿಂಘಾಲ್ ಹೇಳಿದ್ದಾರೆ.

ಚೀನಾ ನಮ್ಮ ಗಡಿಯನ್ನು ಅತಿಕ್ರಮಿಸಿದ್ದರೂ ಕೇಂದ್ರ ಸರಕಾರ ದೇಶದ ಗಡಿಯನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ಚೀನಾದ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ ಎಂದು ಸಿಂಘಾಲ್ ವಿಷಾದ ವ್ಯಕ್ತ ಪಡಿಸಿದ್ದಾರೆ. ಗಂಗಾ ನದಿಯನ್ನು ಅವಲಂಬಿಸಿ ಕೇಂದ್ರ ಸರಕಾರ ವಿದ್ಯುತ್ ಯೋಜನೆ ಕೈಗೊಳ್ಳಲು ಮುಂದಾಗಿದೆ, ಇದನ್ನು ನಾವು ವಿರೋಧಿಸುತ್ತೇವೆ. ಈ ಯೋಜನೆಯನ್ನು ತಡೆಯದಿದ್ದಲ್ಲಿ ಗಂಗಾ ನದಿ ಕೆಲವೇ ತಿಂಗಳಲ್ಲಿ ಸಾಯುವುದು ನಿಶ್ಚಿತ ಎಂದು ಈ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+