ಸಿಎಂಗೆ ಹುಸಿ ಇಮೇಲ್ ;ಡಿಜಿಪಿ ನೇತೃತ್ವದಲ್ಲಿ ಸಭೆ

ದಸರಾ ಮಹೋತ್ಸವದ ಸಂದರ್ಭದಲ್ಲಿ ಬೆಂಗಳೂರನ್ನು ಕೆಮಿಕಲ್ ಬಾಂಬ್ ಮೂಲಕ ಸ್ಫೋಟಿಸಲಾಗುವುದು. ನಂತರ ಮೈಸೂರು, ಮಂಗಳೂರನ್ನು ಟಾರ್ಗೆಟ್ ಮಾಡಿದ್ದೇವೆ ಎಂದು ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಪೊಲೀಸ್ ಮಹಾ ನಿರ್ದೇಶಕರು, ಆಯುಕ್ತ ಬಿದರಿ ಅವರಿಗೆ ಇ ಮೇಲ್ ಬಂದಿತ್ತು. ಇಮೇಲ್ ಬೆದರಿಕೆ ಹುಸಿ ಎಂದು ತನಿಖೆ ನಂತರ ತಿಳಿದುಬಂದರೂ ಪೊಲೀಸರು ರಾಜ್ಯದಲ್ಲಿ ಎಲ್ಲೆಡೆ ಹೈ ಅಲರ್ಟ್ ಸಂದೇಶ ರವಾನಿಸಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು ಹಾಗೂ ಮಂಗಳೂರಿನಲ್ಲಿ ವಿಶೇಷ ಭದ್ರತೆ ಕಲ್ಪಿಸಬೇಕು.ವಿಧ್ವಂಸಕ ಕೃತ್ಯ ತಡೆಗೆ ಯಾವ ಕಾನೂನು ಕ್ರಮ ಕೈಗೊಳ್ಳಬೇಕು. ಅಪರಾಧ ಪ್ರಕರಣ,ಬೀಟ್ ಸಿಸ್ಟಮ್, ನಕ್ಸಲ್ ಸಮಸ್ಯೆ. ಉಗ್ರಗಾಮಿ ಚಟುವಟಿಕೆಗಳ ಮೇಲೆ ನಿಗಾ ಇಡುವುದು. ಇತರೆ ಭದ್ರತೆ ವಿಷಯಗಳ ಕುರಿತು ಸಭೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಸಿಓಡಿ ಪೊಲೀಸ್ ಮಹಾ ನಿರ್ದೇಶಕ ಡಾ.ಡಿವಿ ಗುರುಪ್ರಸಾದ್, ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಆರ್ ಇನ್ ಫ್ಯಾಂಟ್, ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಸೇರಿದಂತೆ ರಾಜ್ಯದ ಎಲ್ಲಾ ನಗರಗಳ ಪೊಲೀಸ್ ಆಯುಕ್ತರು, ವಲಯ ವ್ಯಾಪ್ತಿಯ ಐಜಿಪಿಗಳು, ಗುಪ್ತದಳ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.
(ದಟ್ಸ್ ಕನ್ನಡವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications