ದುರ್ಗಾಮಾತೆಯ ಅರ್ಚಕರಾಗಿ ಪ್ರಣಬ್
ಸುರಿ
(ಪ.ಬ), ಸೆ. 25 : ಕೇಂದ್ರ ಸರಕಾರದ ಅತ್ಯಂತ ಪ್ರಭಾವಿ ವ್ಯಕ್ತಿ ಹಾಗೂ ವಿತ್ತ ಸಚಿವ ಪ್ರಣಬ್ ಮುಖರ್ಜಿ ರಾಜಕಾರಣ ಮತ್ತು ಹಣಕಾಸು ಸಚಿವಾಲಯವನ್ನು ಹೇಗೆ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೋ ಅರ್ಚಕರಾಗಿಯೂ ಅವರು ಕಾರ್ಯನಿರ್ವಹಿಸಬಲ್ಲರು ಎಂಬುದನ್ನು ಸಾಬೀತುಪಡಿಸಿದರು. id="toptextpromo">ರಾಜಕಾರಣದ
ಜ೦ಜಾಟದ ನಡುವೆಯೂ ದಸರಾ ಸಂದರ್ಭದಲ್ಲಿ ಪ್ರತಿ ವರ್ಷವೂ ದುರ್ಗಾಮಾತೆಯ ಅರ್ಚಕರಾಗಿ ಅವರು ಕೆಲಸ ಮಾಡುತ್ತಾರೆ. ಪಶ್ಚಿಮ ಬಂಗಾಳದ ಬಿರ್ ಭೂಮ್ ಎನ್ನುವ ಜಿಲ್ಲೆಯಲ್ಲಿನ ತಮ್ಮ ಪೂರ್ವಿಕರ ಗ್ರಾಮವಾದ ಮಿರಿಟಿಯಲ್ಲಿ ಪ್ರಣಬ್ ಅರ್ಚಕರಾಗಿ ಸೇವೆ ಸಲ್ಲಿಸುತ್ತಾರೆ. ಈ ಗ್ರಾಮ ಕೋಲ್ಕತ್ತಾ ಮಹಾನಗರದಿಂದ 200 ಕಿ.ಮೀ ದೂರದಲ್ಲಿರುವ ಕುಗ್ರಾಮ. id='are-slot-1' class='oiad oi-axt oiadv'> id='top-searched-articles'>(ಏಜೆನ್ಸೀಸ್)












Click it and Unblock the Notifications