ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದುರ್ಗಾಮಾತೆಯ ಅರ್ಚಕರಾಗಿ ಪ್ರಣಬ್

By Staff
|
Google Oneindia Kannada News

Pranab mukherjee
ಸುರಿ (ಪ.ಬ), ಸೆ. 25 : ಕೇಂದ್ರ ಸರಕಾರದ ಅತ್ಯಂತ ಪ್ರಭಾವಿ ವ್ಯಕ್ತಿ ಹಾಗೂ ವಿತ್ತ ಸಚಿವ ಪ್ರಣಬ್ ಮುಖರ್ಜಿ ರಾಜಕಾರಣ ಮತ್ತು ಹಣಕಾಸು ಸಚಿವಾಲಯವನ್ನು ಹೇಗೆ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೋ ಅರ್ಚಕರಾಗಿಯೂ ಅವರು ಕಾರ್ಯನಿರ್ವಹಿಸಬಲ್ಲರು ಎಂಬುದನ್ನು ಸಾಬೀತುಪಡಿಸಿದರು.

ರಾಜಕಾರಣದ ಜ೦ಜಾಟದ ನಡುವೆಯೂ ದಸರಾ ಸಂದರ್ಭದಲ್ಲಿ ಪ್ರತಿ ವರ್ಷವೂ ದುರ್ಗಾಮಾತೆಯ ಅರ್ಚಕರಾಗಿ ಅವರು ಕೆಲಸ ಮಾಡುತ್ತಾರೆ. ಪಶ್ಚಿಮ ಬಂಗಾಳದ ಬಿರ್ ಭೂಮ್ ಎನ್ನುವ ಜಿಲ್ಲೆಯಲ್ಲಿನ ತಮ್ಮ ಪೂರ್ವಿಕರ ಗ್ರಾಮವಾದ ಮಿರಿಟಿಯಲ್ಲಿ ಪ್ರಣಬ್ ಅರ್ಚಕರಾಗಿ ಸೇವೆ ಸಲ್ಲಿಸುತ್ತಾರೆ. ಈ ಗ್ರಾಮ ಕೋಲ್ಕತ್ತಾ ಮಹಾನಗರದಿಂದ 200 ಕಿ.ಮೀ ದೂರದಲ್ಲಿರುವ ಕುಗ್ರಾಮ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X