109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg479782b s yeddyurappaಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg479782b s yeddyurappaನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg479782b s yeddyurappaಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg479782b s yeddyurappaಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg479782b s yeddyurappaದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು/festivals/dasara/2009/ravi-shankar-guruji-inaugurate-mysore-dasara-2009.htmlಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ 39265http://kannada.oneindia.com/img/2009/09/19-ravishankar-guruji1.jpgnews"> ವಿಧಾನಸೌಧ ದಿಗ್ಬಂಧನ ಯಶಸ್ವಿ: ದೇಶಪಾಂಡೆ | R V Deshpande | Siddaramaiah | B S Yeddyurappa | Vidhana Soudha | ವಿಧಾನಸೌಧ ದಿಗ್ಬಂಧನ ಯಶಸ್ವಿ: ದೇಶಪಾಂಡೆ - Kannada Oneindia

ವಿಧಾನಸೌಧ ದಿಗ್ಬಂಧನ ಯಶಸ್ವಿ: ದೇಶಪಾಂಡೆ

KPCC President R V Deshpande
ಬೆಂಗಳೂರು, ಸೆ.27: ಕಾಂಗ್ರೆಸ್ ಶಾಸಕರು ಮತ್ತು ಮುಖಂಡರನ್ನು ಪೊಲೀಸ್ ಇಲಾಖೆ ನಾಯಿಶೆಡ್ ನಲ್ಲಿ ಕೂಡಿ ಹಾಕಿ ಕ್ರಿಮಿನಲ್ ಗಳಿಗಿಂತ ಕೆಟ್ಟದಾಗಿ ನಡೆದುಕೊಂಡಿದೆ. ಸರಕಾರ ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರ ಕಿಡಿಕಾರಿದರು.

ಮೂಲಭೂತ ಸೌಲಭ್ಯಗಳಿಲ್ಲದ ಸಿಎಆರ್ ಮೈದಾನದ ನಾಯಿ ಶೆಡ್ ನಲ್ಲಿ ಕೂಡಿ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಮಹಿಳಾ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರನ್ನು ಕೂಡಿಹಾಕಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ದೇಶಪಾಂಡೆ ಅವರು ಬಿಜೆಪಿ ಸರಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸ್ ದಬ್ಬಾಳಿಕೆ ಮೂಲಕ ಯುದ್ಧದ ವಾತಾವರಣ ನಿರ್ಮಾಣ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು ಬೇಜವಾಬ್ದಾರಿಯುತವಾಗಿ ನಡೆದುಕೊಂಡಿದ್ದಾರೆ. ಪೊಲೀಸ್ ಆಯುಕ್ತ ಶಂಕರ ಬಿದರಿಯವರು ವಿನಂತಿಸಿಕೊಂಡ ಕಾರಣ ನಿನ್ನೆ ರಾತ್ರಿ ಧರಣಿಯನ್ನು ಕಾಂಗ್ರೆಸ್ ಪಕ್ಷ ಹಿಂತೆಗೆದುಕೊಂಡಿತು ಎಂದು ದೇಶಪಾಂಡೆ ತಿಳಿಸಿದರು.

ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟಿಸಲು ವಿಧಾನಸೌಧ ದಿಗ್ಭಂದನ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ ಪೊಲೀಸರೇ ವಿಧನಾಸೌಧಕ್ಕೆ ದಿಗ್ಬಂಧನ ವಿಧಿಸುವ ಮೂಲಕ ಪರೋಕ್ಷವಾಗಿ ನಮ್ಮನ್ನು ಬೆಂಬಲಿಸಿದ್ದಾರೆ! ಎಂದು ದೇಶಪಾಂಡೆ ಸಮರ್ಥಿಸಿಕೊಂಡರು.

ರಾಜ್ಯದ ಅಭಿವೃದ್ಧಿಯನ್ನು ಸಹಿಸಲು ಆಗದೆ ಅಸೂಯೆಯಿಂದ ಕಾಂಗ್ರೆಸ್ ಪಕ್ಷದ ನಾಯಕರು ಈ ರೀತಿ ವರ್ತಿಸುತ್ತಿದ್ದಾರೆ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ದೇಶಪಾಂಡೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ನೆಮ್ಮದಿ ಕೇಂದ್ರಗಳ ಮೂಲಕ ಪಡಿತರ ಚೀಟಿಯನ್ನು ವಿತರಿಸಿ ನಂತರ ಅದನ್ನು ಹಿಂದಕ್ಕೆ ಪಡೆದು ಜನರ ನೆಮ್ಮದಿ ಹಾಳು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕೋಮು ಸೌಹಾರ್ದಕ್ಕೆ ಧಕ್ಕೆ, ಬೆಂಗಳೂರಿನಲ್ಲಿ ಅತಿವೃಷ್ಟಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ, ಆರ್ಥಿಕ ದಿವಾಳಿತನ ಇವೇ ಯಡಿಯೂರಪ್ಪ ಸರಕಾರದ ಅಭಿವೃದ್ಧಿ ಕಾರ್ಯಗಳು ಎಂದು ಛೇಡಿಸಿದರು. ಅ.12ರಂದು ಮೂರನೇ ಹಂತದ ಪ್ರತಿಭಟನೆ ಮಾಡಲಿದ್ದೇವೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+