ಸ೦ತ್ರಸ್ತರಿಗೆ ನೆರವಾಗಿ : ಸಿದ್ದಗ೦ಗಾ ಶ್ರೀ
ತುಮಕೂರು, ಅ. 6 : ನನ್ನ ಜೀವಮಾನದಲ್ಲಿ ಹಲವು ಪ್ರವಾಹಗಳನ್ನು ನೋಡಿದ್ದೇನೆ ಮತ್ತು ಕೇಳಿದ್ದೇನೆ, ಆದರೆ ಇ೦ತಹ ಉಗ್ರರೂಪದ ಪ್ರವಾಹ ಕ೦ಡು ಕೇಳಿರುವ ಉದಾಹರಣೆಗಳು ಇಲ್ಲ. ಪ್ರಕೃತಿ ಮುನಿದರೆ ಮಾನವನ ಅಳಿವು ಖಚಿತ. ಇದು ಮನುಕುಲ ಕ೦ಡ ದುರ್ಘಟನೆ. ಪ್ರಕೃತಿ ವಿಕೋಪದಿ೦ದ ಉತ್ತರಕರ್ನಾಟಕ ಭಾಗದ ಜನಜೀವನ ತಲ್ಲಣಗೊ೦ಡಿದೆ, ಬನ್ನಿ ಮಾನವೀಯತೆಯಿ೦ದ ಸ೦ತ್ರಸ್ತರಿಗೆ ನೆರವಾಗಿ ಎ೦ದು ಸಿದ್ದಗ೦ಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಸ೦ತ್ರಸ್ತರಿಗೆ ಉಳ್ಳವರು ಮತ್ತು ಸುರಕ್ಷಿತರಾಗಿರುವವರು ಎಷ್ಟರ ಮಟ್ಟಿಗೆ ಸ್ಪ೦ದಿಸುತ್ತಾರೆ ಎನ್ನುವುದು ಮುಖ್ಯ. ಪ್ರಕೃತಿಯ ಈ ಆರ್ಭಟಕ್ಕೆ ತುತ್ತಾಗಿರುವ ಜನರಿಗೆ ಮಾನವರಾದವರು ತಮ್ಮ ಸ್ವಾರ್ಥ ಬಿಟ್ಟು ತಮ್ಮ ಕೈಲಾದ ಸಹಾಯಮಾಡಿ. ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮಠದ ವತಿಯಿ೦ದ ಈ ಭಾಗದ ಜನಗಳಿಗೆ ಜೋಳದ ರೊಟ್ಟಿ ಮಾಡಿ ಕಳುಹಿಸಲಾವುದು ಎ೦ದು ಸಿದ್ದಗ೦ಗಾ ಶ್ರೀಗಳು ಪತ್ರಕರ್ತರಿಗೆ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications