ಭಾರತವನ್ನು ಕೂಡಿಸಬೇಕಿದೆ : ರಾಹುಲ್ ಗಾಂಧಿ

ಈ ಚುನಾವಣೆಯಲ್ಲಿ ಎರಡು ವಿಷಯಗಳು ಪ್ರಮುಖವಾಗಿವೆ. ಹಿಂದುಳಿದ ಭಾರತ ಮತ್ತು ಮುಂದುವರೆದ ಭಾರತ ಎಂದು ಪ್ರತಿಪಕ್ಷಗಳು ವಿಂಗಡಿಸಿವೆ. ಪ್ರತಿಪಕ್ಷಗಳು ಶೈನಿಂಗ್ ಭಾರತಕ್ಕೆ ಅದ್ಯತೆ ನೀಡಿದೆ. ಅಂದರೆ ಮುಂದುವರೆದ ವರ್ಗಗಳಿಗೆ ಮಣೆ ಹಾಕುತ್ತಿದೆ. ಆದರೆ, ಕಾಂಗ್ರೆಸ್ ಮೈತ್ರಿಕೂಟ ಮಾತ್ರ ಹಿಂದುಳಿದ ಭಾರತವನ್ನು ಮುಂದುವರೆದ ಭಾರತದೊಂದಿಗೆ ಜೋಡಣೆ ಮಾಡಲು ನಿರ್ಧರಿಸಿದೆ ಎಂದು ಪ್ರತಿಪಕ್ಷಗಳನ್ನು ಟೀಕಿಸಿದರು.
ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯುಪಿಎ ಸರಕಾರದ ಪ್ರಮುಖ ಯೋಜನೆ. ಬಡವರಿಗೆ ಕೆಲಸ ನೀಡುವುದು ಕಾಂಗ್ರೆಸ್ ಪಕ್ಷದ ಪ್ರಮುಖ ಗುರಿ. ಉದ್ಯೋಗ ಖಾತ್ರಿ ಯೋಜನೆ ಆರಂಭಿಸಿದಾಗ ಬಿಜೆಪಿ ಪಕ್ಷ ಭಾರಿ ವಿರೋಧ ವ್ಯಕ್ತಪಡಿಸಿತು. ಅವರಿಗೆ ಬಡವರ ಕೈಗೆ ಕೆಲಸ ಕೊಡುವುದಕ್ಕಿಂತ ಶ್ರೀಮಂತರ ಹಿತಾಸಕ್ತಿ ಕಾಪಾಡುವುದೇ ಮುಖ್ಯ ಎಂದು ರಾಹುಲ್ ತರಾಟೆ ತೆಗೆದುಕೊಂಡರು.
(ಏಜನ್ಸೀಸ್)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications