ಪರಿಹಾರ ಸದ್ಭಳಿಕೆಯಾಗಲಿ, ಕೃಷ್ಣ

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂತ್ರಸ್ಥರ ಬದುಕಿಗೆ ನೆಲೆ ಕಲ್ಪಿಸುವ ಗುರುತರ ಹೊಣೆ ರಾಜ್ಯ ಸರಕಾರದ್ದು, ಅತ್ಯಂತ ಪಾರದರ್ಶಕವಾಗಿ ನಡೆಯಬೇಕು. ಗುಣಮಟ್ಟಕ್ಕೆ ಅದ್ಯತೆ ನೀಡಬೇಕು ಎಂದರು. ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ 1,000 ಕೋಟಿ ರುಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications