ನೊಬೆಲ್ ಪುರಸ್ಕಾರಕ್ಕೆ ಒಬಾಮಾ ಅರ್ಹ : ಶಶಿ

ಅಮೆರಿಕದ ಅಧಿಕಾರದ ಚುಕ್ಕಾಣಿ ಹಿಡಿದು ಇನ್ನೂ ಒಂದು ವರ್ಷವೂ ಕಳೆದಿಲ್ಲ. ಅವರು ಅಧಿಕಾರಕ್ಕೆ ಬಂದಾದ ಮೇಲೆ ಎರಡು ಯುದ್ಧಕ್ಕೆ ಕಾರಣವಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ನಡುವೆಯೂ ಅವರಿಗೆ ನೊಬೆಲ್ ಘೋಷಣೆಯಾಗಿದೆ. ನೊಬೆಲ್ ಹಣವನ್ನು ಅವರ ದತ್ತಿ ಸಂಸ್ಥೆಗಳಿದೆ ದಾನ ಮಾಡುವುದಾಗಿ ಒಬಾಮಾ ಹೇಳಿದ್ದಾರೆ. ಅದೇನೆ ಇರಲಿ, ನಮ್ಮ ಸಚಿವರಿಗೆ ಮಾತ್ರ ಒಬಾಮಾ ಬೇರೆಯದೆ ಸ್ವರೂಪದಲ್ಲಿ ಕಂಡಿರಬೇಕು ಎನ್ನುವ ಗುಸುಗುಸು ಬಿಜೆಪಿ ಪಾಳೆಯದಲ್ಲಿ ಹರಿದಾಡುತ್ತಿದೆ.
ಒಬಾಮಾ ಅಮೆರಿಕದ ಅಡಳಿತ ಗತಿಯನ್ನೇ ಬದಲಿಸಿದ್ದಾರೆ. ವಿಶ್ವ ಮೆಚ್ಚುವ ಕಾರ್ಯದಲ್ಲಿ ಅವರು ತೊಡಗಿದ್ದಾರೆ. ಜಗತ್ತೇ ಅವರೆಡೆಗೆ ನೋಡುವಂತ ಕೆಲಸ ಮಾಡಿದ ಕೀರ್ತಿ ಅವರಿಗೆ ಸಲ್ಲಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ನೆಲೆಸಲು ಕೈಗೊಂಡಿರುವ ಅವರ ಕ್ರಮಗಳು ಮಾದರಿಯಾಗಿವೆ ಎನ್ನುವುದು ಅವರು ತರೂರ್ ಅವರ ಸಮರ್ಥನೆಯಾಗಿದೆ.
ಶಶಿ ತರೂರ್ ಅವರು ಕೇಂದ್ರ ಸರಕಾರ ಸಚಿವರಲ್ಲಿ ಅತಿಯಾಗಿ ವಿನಾಕಾರಣ ಪ್ರಚಾರದಲ್ಲಿರುವ ವ್ಯಕ್ತಿ. ಯುಪಿಎ ಕೈಗೊಂಡ ಆರ್ಥಿಕತೆ ಕಡಿವಾಣ (austerity drive) ವನ್ನ ಟೀಕಿಸಿ ಸೋನಿಯಾ ಗಾಂಧಿ ಕೋಪಕ್ಕೆ ತುತ್ತಾಗಿದ್ದು ಹಳೆಯ ಸಂಗತಿ. ಅಕ್ಟೋಬರ್ 2 ರಂದು ರಜೆ ತೆಗೆದುಕೊಳ್ಳದೆ ಎರಡು ಗಂಟೆ ಕಾಲ ಹೆಚ್ಚಿಗೆ ಕೆಲಸ ಮಾಡಬೇಕು ಎಂಬ ಫರ್ಮಾನು ಹೊರಡಿಸಿದ ಕೀರ್ತಿಯೂ ಅವರಿಗೆ ಸಲ್ಲಲಿದೆ.
(ಏಜನ್ಸೀಸ್)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications