ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೀಪಾವಳಿ: ನಾಡಿನ ಜನತೆಗೆ ಗಣ್ಯರ ಶುಭಾಶಯ
ಹಾಗೆಯೇ ವಿಧಾನಸಭೆಯ ಸಭಾಪತಿ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ಸಭಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ, ಅಬಕಾರಿ, ಐ.ಟಿ. ಬಿ.ಟಿ. ವಾರ್ತಾ ಹಾಗೂ ಬೆಂಗಳೂರು ಜಲ ಮಂಡಳಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್, ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವರಾಜ್ ಎಸ್. ತಂಗಡಗಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹೆಚ್. ಹಾಲಪ್ಪ ಅವರು ಸೇರಿದಂತೆ ಹಲವಾರು ಗಣ್ಯರು ನಾಡಿನ ಜನತೆಗೆ ಶುಭಾಶಯವನ್ನು ಕೋರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, October 17, 2009, 11:47 [IST]