ಚುನಾವಣೆ:ಪ್ರಮುಖರ ಸೋಲುಗೆಲವು

ಮಹಾರಾಷ್ಟ್ರ
* ಮುಖ್ಯಮಂತ್ರಿ ಅಶೋಕ್ ಚವಾಣ್ ಭೋಕರ್ ಕ್ಷೇತ್ರದಿಂದ ಜಯ.
* ಕಾಂಗ್ರೆಸ್ ಭಿನ್ನಮತೀಯ ನಾಯಕರಾಗಿದ್ದ ನಾರಾಯಣ್ ರಾಣೆ ಕುಡಾಲ್ ಕ್ಷೇತ್ರದಿಂದ ಜಯ
* ಕೇಂದ್ರ ಇಂಧನ ಖಾತೆ ಸಚಿವ ಸುಶೀಲ್ ಕುಮಾರ್ ಶಿಂಧೆ ಪುತ್ರಿ ಪ್ರಣತಿ ಸೋಲಾಪುರ ಕೇಂದ್ರ ಕ್ಷೇತ್ರದಿಂದ ಜಯ.
* ಕೇಂದ್ರ ಸಚಿವ ವಿಲಾಸ್ ರಾವ್ ದೇಶ್ಮುಖ್ ಪುತ್ರ ಅಮಿತ್ ದೇಶ್ಮುಖ್ ಲಾತುರ್ ಕ್ಷೇತ್ರದಿಂದ ಜಯ.
* ಬಿಜೆಪಿ ನಾಯಕ ಗೋಪಿನಾಥ್ ಮುಂದೆ ಪುತ್ರಿ ಪಂಕಜ ಪಾರ್ಲೆ ಕ್ಷೇತ್ರದಲ್ಲಿ ಜಯ.
* ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪುತ್ರ ರಾವ್ ಸಾಹೇಬ್ ಶೇಖಾವತ್ಗೆ ಅಮರಾವತಿ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು.
* ಶಿವಸೇನೆ ನಾಯಕ ರಾಮದಾಸ್ ಕದಮ್ಗೆ ಗುಹಾಗರ್ ಕ್ಷೇತ್ರದಲ್ಲಿ ಸೋಲು.
* ಲೋಕಭಾರತಿ ಪಕ್ಷದಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ವಿಕ್ರೋಲಿ ಕ್ಷೇತ್ರದಲ್ಲಿ ಸೋಲು.
* ದಿವಂಗತ ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಪುತ್ರಿ ಪೂನಂ ಮಹಾಜನ್ಗೆ ಪಶ್ಚಿಮ ಘಾಟ್ಕೊಪರ್ ಕ್ಷೇತ್ರದಲ್ಲಿ ಸೋಲು.
* ಎನ್ಸಿಪಿ ನಾಯಕ ಚಗನ್ ಭುಜಬಲ್ ಯೇವ್ಲ ಕ್ಷೇತ್ರದಿಂದ ಜಯ.
ಹರ್ಯಾಣ
* ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡ ಕಿಲೋಲಿ ಕ್ಷೇತ್ರದಿಂದ ಜಯ.
* ಐಎನ್ಎಲ್ಡಿ ನಾಯಕ ಓಂ ಪ್ರಕಾಶ್ ಚೌತಾಲ ಉಚನಾಕಲನ್ ಕ್ಷೇತ್ರದಿಂದ ಜಯ.
* ಕಾಂಗ್ರೆಸ್ ಪಕ್ಷದ ಸಾವಿತ್ರಿ ಜಿಂದಾಲ್ ಹಿಸಾರ್ ಕ್ಷೇತ್ರದಿಂದ ಜಯ.
* ಪಂಚಕುಳದಲ್ಲಿ ಐಎನ್ಎಲ್ಡಿಯಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ಗೆ ಸೋಲು.
ಅರುಣಾಚಲಪ್ರದೇಶ
* ಕಾಂಗ್ರೆಸ್ ಪಕ್ಷದ ದೋರ್ಜಿ ಖಂಡು ಮುಕ್ತೋ ಕ್ಷೆತದಲ್ಲಿ ಜಯ.
* ಕಾಂಗ್ರೆಸ್ ಪಕ್ಷದ ಶ್ರೀನಾಗಂ ತೂಕಿ ಸಗಾಲಿ ಕ್ಷೇತ್ರದಿಂದ ಜಯ.
(ಏಜೆನ್ಸೀಸ್)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications