ಚುನಾವಣೆ:ಪ್ರಮುಖರ ಸೋಲುಗೆಲವು

ಮಹಾರಾಷ್ಟ್ರ
* ಮುಖ್ಯಮಂತ್ರಿ ಅಶೋಕ್ ಚವಾಣ್ ಭೋಕರ್ ಕ್ಷೇತ್ರದಿಂದ ಜಯ.
* ಕಾಂಗ್ರೆಸ್ ಭಿನ್ನಮತೀಯ ನಾಯಕರಾಗಿದ್ದ ನಾರಾಯಣ್ ರಾಣೆ ಕುಡಾಲ್ ಕ್ಷೇತ್ರದಿಂದ ಜಯ
* ಕೇಂದ್ರ ಇಂಧನ ಖಾತೆ ಸಚಿವ ಸುಶೀಲ್ ಕುಮಾರ್ ಶಿಂಧೆ ಪುತ್ರಿ ಪ್ರಣತಿ ಸೋಲಾಪುರ ಕೇಂದ್ರ ಕ್ಷೇತ್ರದಿಂದ ಜಯ.
* ಕೇಂದ್ರ ಸಚಿವ ವಿಲಾಸ್ ರಾವ್ ದೇಶ್ಮುಖ್ ಪುತ್ರ ಅಮಿತ್ ದೇಶ್ಮುಖ್ ಲಾತುರ್ ಕ್ಷೇತ್ರದಿಂದ ಜಯ.
* ಬಿಜೆಪಿ ನಾಯಕ ಗೋಪಿನಾಥ್ ಮುಂದೆ ಪುತ್ರಿ ಪಂಕಜ ಪಾರ್ಲೆ ಕ್ಷೇತ್ರದಲ್ಲಿ ಜಯ.
* ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪುತ್ರ ರಾವ್ ಸಾಹೇಬ್ ಶೇಖಾವತ್ಗೆ ಅಮರಾವತಿ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು.
* ಶಿವಸೇನೆ ನಾಯಕ ರಾಮದಾಸ್ ಕದಮ್ಗೆ ಗುಹಾಗರ್ ಕ್ಷೇತ್ರದಲ್ಲಿ ಸೋಲು.
* ಲೋಕಭಾರತಿ ಪಕ್ಷದಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ವಿಕ್ರೋಲಿ ಕ್ಷೇತ್ರದಲ್ಲಿ ಸೋಲು.
* ದಿವಂಗತ ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಪುತ್ರಿ ಪೂನಂ ಮಹಾಜನ್ಗೆ ಪಶ್ಚಿಮ ಘಾಟ್ಕೊಪರ್ ಕ್ಷೇತ್ರದಲ್ಲಿ ಸೋಲು.
* ಎನ್ಸಿಪಿ ನಾಯಕ ಚಗನ್ ಭುಜಬಲ್ ಯೇವ್ಲ ಕ್ಷೇತ್ರದಿಂದ ಜಯ.
ಹರ್ಯಾಣ
* ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡ ಕಿಲೋಲಿ ಕ್ಷೇತ್ರದಿಂದ ಜಯ.
* ಐಎನ್ಎಲ್ಡಿ ನಾಯಕ ಓಂ ಪ್ರಕಾಶ್ ಚೌತಾಲ ಉಚನಾಕಲನ್ ಕ್ಷೇತ್ರದಿಂದ ಜಯ.
* ಕಾಂಗ್ರೆಸ್ ಪಕ್ಷದ ಸಾವಿತ್ರಿ ಜಿಂದಾಲ್ ಹಿಸಾರ್ ಕ್ಷೇತ್ರದಿಂದ ಜಯ.
* ಪಂಚಕುಳದಲ್ಲಿ ಐಎನ್ಎಲ್ಡಿಯಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ಗೆ ಸೋಲು.
ಅರುಣಾಚಲಪ್ರದೇಶ
* ಕಾಂಗ್ರೆಸ್ ಪಕ್ಷದ ದೋರ್ಜಿ ಖಂಡು ಮುಕ್ತೋ ಕ್ಷೆತದಲ್ಲಿ ಜಯ.
* ಕಾಂಗ್ರೆಸ್ ಪಕ್ಷದ ಶ್ರೀನಾಗಂ ತೂಕಿ ಸಗಾಲಿ ಕ್ಷೇತ್ರದಿಂದ ಜಯ.
(ಏಜೆನ್ಸೀಸ್)
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications