ಮಹಾರಾಷ್ಟ್ರ : ಚವಾಣ್ ಸಿಎಂ ಆಗುವ ಸಾಧ್ಯತೆ

ಕಳೆದ ಒಂಬತ್ತು ತಿಂಗಳಲ್ಲಿ ಉತ್ತಮ ಆಡಳಿತ ನೀಡಿರುವುದು ಒಂದೆಡೆಯಾದರೆ, ವಿವಾದಾತೀತ ವ್ಯಕ್ತಿ ಎನ್ನುವ ಅಂಶ ಅಶೋಕ್ ಚವಾಣ್ ಅವರ ಕೈಹಿಡಿಯಲು ಸಹಕಾರಿಯಾಗಿದೆ. ಗಾಂಧಿ ಮನೆತನದ ಕಟ್ಟಾ ಬೆಂಬಲಿಗರ ಪಟ್ಟಿಯಲ್ಲಿ ಚವಾಣ್ ಅವರ ಹೆಸರು ಮುಂಚೂಣಿಯಲ್ಲಿರುವುದರಿಂದ ಮುಖ್ಯಮಂತ್ರಿ ಗಾದಿಗೆ ಏರುವುದು ಬಹುತೇಕ ಖಚಿತ ಎನ್ನುತ್ತದೆ ಮಹಾರಾಷ್ಟ್ರ ಕಾಂಗ್ರೆಸ್ ಒಂದು ವಲಯ.
ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ವಿಲಾಸ್ ರಾವ್ ದೇಶಮುಖ್, ನಾರಾಯಣ ರಾಣೆ ಅವರ ಹೆಸರು ಭಾರಿ ಚಾಲ್ತಿಯಲ್ಲಿವೆ. ಫಲಿತಾಂಶ ಹೊರಬಿದ್ದ ನಂತರ ಪ್ರತಿಕ್ರಿಯೆ ನೀಡಿದ್ದ ದೇಶಮುಖ್, ಮುಖ್ಯಮಂತ್ರಿಯಾಗಲು ಶಾಸಕರಾಗಿರಬೇಕು ಎನ್ನುವ ನಿಯಮವೇನೂ ಇಲ್ಲ. ಯಾರಾದರೂ ಆಗಬಹುದು. ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದರು.
(ಏಜನ್ಸೀಸ್)
More From
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ












Click it and Unblock the Notifications