ಇನ್ಫಿ ಮೂರ್ತಿ ಸನ್ನಿಧಿಯಿಂದ ವಿಸಿ ನಿಧಿ

ಯುವಕರು ಮತ್ತು ಮೇಧಾವಿಗಳು ಆರಂಭಿಸುವ ಉದ್ದಿಮೆಗಳಿಗೆ ಬಂಡವಾಳ ಒದಗಿಸುವ ಉದ್ದೇಶ ಮೂರ್ತಿ ಅವರದು. ಭಾರತದಲ್ಲೇ ಇರುವ ಉದ್ದಿಮೆದಾರರಿಗೆ ಬಂಡವಾಳ ನೀಡುವ ಉದ್ದೇಶವನ್ನು ಅವರು ಸ್ಥಾಪಿಸುತ್ತಿರುವ ನಿಧಿ ಇಟ್ಟುಕೊಂಡಿರುವುದು ಗಮನಾರ್ಹ. ಮೂಲಭೂತ ಆರೋಗ್ಯ, ಶಿಕ್ಷಣ ಮತ್ತು ಪೊಷ್ಠಿಕತೆ ಕ್ಷೇತ್ರಗಳಲ್ಲಿ ಉದ್ದಿಮೆ ಆರಂಭವಿಸುವ ಯುವಕರಿಗೆ ಆದ್ಯತೆ.
ವೆನ್ಚರ್ ಕ್ಯಾಪಿಟಲ್ ಬಾವಿ ಬತ್ತಿ ಹೋಗಿರುವ ಈ ಋತುವಿನಲ್ಲಿ ಮೂರ್ತಿ ಅವರು ಪ್ರಕಟಿಸಿರುವ ಕ್ರಿಯಾಶೀಲ ಯೋಜನೆ ಮಾರುಕಟ್ಟೆಗೆ ಆಶಾದಾಯಕ ವರ್ತಮಾನವಾಗಿದೆ. ಏನಾದರೂ ಮಾಡುತಿರು ಮಂಕುತಿಮ್ಮ ಎನ್ನುವಂತೆ ಭಾರತದ ಪ್ರಮುಖ ಉದ್ದಿಮೆದಾರ ಮತ್ತು ಕನಸುಗಾರ ಎನ್ ಆರ್ ಎನ್ ಹುಟ್ಟುಹಾಕಿರುವ ಈ ಬಂಡವಾಳ ಯೋಜನೆ ಭಾರತದ ಯುವಕ ಮುಂದಾಳುಗಳಿಗೆ ಆಶಾದಾಯಕ ಸುದ್ದಿಯಾಗಿದೆ. ತೆರೆದ ಬಾವಿಗಳು ಬತ್ತಿರುವಾಗ ಕೊಳವೆ ಬಾವಿ ಕೊರೆದು ಅಂತರ್ಜಲ ಸೇದುವ ಪ್ರಯತ್ನ ಇದಾಗಿದೆ ಎಂದು ಬಣ್ಣಿಸೋಣವೇ ?
( ಅಲ್ಲಿಂದ ಇಲ್ಲಿಂದ)
More From
-
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications