ಸಿಎಂ ನಿವಾಸದಲ್ಲಿ ಸಿಎಂ ಬೆಂಬಲಿಗರ ಸಭೆ

ಈ ಮಧ್ಯ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ, ಬಂಡಾಯದಲ್ಲಿ ತೊಡಗಿರುವ ಸಚಿವರ ನಡೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪಕ್ಷದ ಶಿಸ್ತನ್ನು ಉಲ್ಲಂಘಿಸುವವರು ಯಾರೇ ಆದರೂ ಅವರ ವಿರುದ್ದ ಕ್ರಮ ಕೈಗೊಳ್ಳುವುದು ಖಚಿತ ಎಂದು ರೆಡ್ಡಿ ಸಹೋದರರಿಗೆ ತಿರುಗೇಟು ನೀಡಿದ್ದಾರೆ.
ಸಚಿವರಾದ ಕೆ ಎಸ್ ಈಶ್ವರಪ್ಪ, ಸುರೇಶಕುಮಾರ್, ಕೃಷ್ಣ ಪಾಲೇಮಾರ್, ಬಸವರಾಜ ಬೊಮ್ಮಾಯಿ, ವಿ ಎಸ್ ಆಚಾರ್ಯ, ಸಿ ಎಂ ಉದಾಸಿ, ಅಶೋಕ್, ರಾಮಚಂದ್ರಗೌಡ, ಡಿ ಸುಧಾಕರ್,ಎಸ್ ಎ ರವೀಂದ್ರನಾಥ್, ವೆಂಕಟರಮಣಪ್ಪ, ಅರವಿಂದ ಲಿಂಬಾವಳಿ, ಹರತಾಳ್ ಹಾಲಪ್ಪ, ಶೋಭಾ ಕರಂದ್ಲಾಜೆ, ರೇವೂ ನಾಯಕ್ ಬೆಳಮಗಿ ಸೇರಿ 19 ಮಂದಿ ಸಚಿವರು, ರಾಜ್ಯಾಧ್ಯಕ್ಷ ಸದಾನಂದಗೌಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಶ್ರೀರಾಮುಲು ನಿವಾಸದಲ್ಲಿ ಜನಾರ್ದನರೆಡ್ಡಿ ನೇತೃತ್ವದಲ್ಲಿ ಸಭೆ ಸೇರಿದ್ದು, ಮುಂದಿನ ರಾಜಕೀಯ ಹಾದಿಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ರೆಡ್ಡಿ ಪರ 40 ಶಾಸಕರ ಇದ್ದಾರೆ ಎಂದು ಹೇಳಲಾಗಿದೆ. ರೇಣುಕಾಚಾರ್ಯ ಅವರ ನಿವಾಸದಲ್ಲಿ ಐವರು ಶಾಸಕರು ಸಭೆ ನಡೆಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications