ಕೆಎಂಎಫ್ : ಸದಾನಂದಗೌಡ ರಾಜೀನಾಮೆ ?

ಬಲ್ಲ ಮೂಲಗಳ ಪ್ರಕಾರ ಸದಾನಂದಗೌಡ ಅವರು ತಮ್ಮ ಆಪ್ತರೊಂದಿಗೆ ಈ ವಿಷಯವನ್ನು ಹಂಚಿಕೊಂಡಿದ್ದು, ಕೆಎಂಎಫ್ ಅಧ್ಯಕ್ಷ ಸ್ಥಾನ ದೊರೆಯದಿದ್ದರೆ ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಸದಾನಂದಗೌಡ ಅವರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರ ಅವಧಿ ಇದೇ ಡಿಸೆಂಬರ್ ಗೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಮಾತು ಕೊಟ್ಟಿದ್ದರು. ಆದರೆ, ಬಳ್ಳಾರಿಯ ಸೋಮಶೇಖರರೆಡ್ಡಿ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿಸಿದ್ದು, ಗೌಡರ ಮುನಿಸಿಗೆ ಕಾರಣವಾಗಿದೆ. ಜೊತೆಗೆ ಯಡಿಯೂಪ್ಪ ಅವರ ಆಪ್ತ ಸಹಾಯಕ ವಿ ಪಿ ಬಳಿಗಾರ್ ಮತ್ತು ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ನೀಡಿರುವ ಪ್ರಾಮುಖ್ಯತೆ ಸದಾನಂದಗೌಡರ ಕಣ್ಣು ಕೆಂಪಗಾಗಿಸಿದೆ.
ರೆಡ್ಡಿಗಳು ಎಬ್ಬಿಸಿರುವ ಧೂಳಿಗೆ ಬಿಜೆಪಿ ಕಾದಕೆಂಡದಂತಾಗಿದ್ದು, ಸದಾನಂದಗೌಡ ಅವರ ಈ ನಿಲುವು ಯಡಿಯೂರಪ್ಪ ಅವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಂತೂ ತಳ್ಳಿಹಾಕುವಂತಿಲ್ಲ. ರೆಡ್ಡಿಗಳು ನಾಯಕತ್ವ ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications