ರಾಜಕೀಯ ಕ್ಷಿಪ್ರ ಕ್ರಾಂತಿ ಸಂಭವಿಸಿದರೆ ...?

ಗಣಿದಣಿಗಳ ಸೊಕ್ಕಡಗಿಸಲು ಯಡಿಯೂರಪ್ಪ ಮುಂದಾಗಿದ್ದು, ದೇವೇಗೌಡರೊಂದಿಗೆ ಕೈಜೋಡಿಸುವ ಮನಸ್ಸು ಮಾಡಿದ್ದಾರೆ. ಕಾರಣ ರೆಡ್ಡಿಗಳು ದೇವೇಗೌಡರ ಕುಟುಂಬಕ್ಕೂ, ಯಡಿಯೂರಪ್ಪ ಅವರಿಗೂ ಸಮಾನ ವೈರಿಗಳು. ಹೀಗಿರುವಾಗ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಸಿಎಂ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ರೆಡ್ಡಿ ಬೆಂಬಲಿಗರು ಹೊರತುಪಡಿಸಿ ಪಕ್ಕಾ ಬಿಜೆಪಿ ಶಾಸಕರು ಯಡಿಯೂರಪ್ಪ ಬೆಂಬಲಕ್ಕಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲ ಪಡೆದು ರಾಜ್ಯಭಾರ ಮಾಡುವ ಇರಾದೆ ಹೊಂದಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಹಾಗೇನಾದರೂ ಕ್ಷಿಪ್ರ ಕ್ರಾಂತಿ ಸಂಭವಿಸಿದರೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಉಪಮುಖ್ಯಮಂತ್ರಿ ಸ್ಥಾನಕ್ಕೆ ಎಚ್ ಡಿ ರೇವಣ್ಣ ಅವರನ್ನು ಪ್ರತಿಷ್ಠಾಪಿಸಲು ಗೌಡರು ಸಮ್ಮತಿಸಬಹುದು. ಇದು ಸಾಧ್ಯವಿಲ್ಲವಾದರೂ ಅಲ್ಲಗೆಳೆಯಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಏನಾದರೂ ಸಾಧ್ಯವಾಗಬಹುದು. ಇನ್ನೂ ರೆಡ್ಡಿಗಳ ಬೆಂಬಲಿಗರು ಕಾಂಗ್ರೆಸ್ ನೇತೃತ್ವದ ಸರಕಾರ ರಚನೆಗೆ ಕೈಹಾಕುವ ಸಾಧ್ಯತೆ ಇದೆ.
ಅಧಿಕಾರಕ್ಕೆ ಹಪಹಪಿಸುತ್ತಿರುವ ಕಾಂಗ್ರೆಸ್ಸಿಗರು ಸಿಕ್ಕ ಅವಕಾಶವನ್ನು ಪಡೆದುಕೊಳ್ಳುವ ಜಾಣ್ಮೆಯೂ ಇದೆ. ಆಗ ಕರುಣಾಕರರೆಡ್ಡಿ ಮುಖ್ಯಮಂತ್ರಿ ಮಾಡಿ ಬಾಹ್ಯ ಬೆಂಬಲ ನೀಡುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ರೆಡ್ಡಿಗಳು ಕಾಂಗ್ರೆಸ್ ಗೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠ ಮಾಡಲು ಸಾಧ್ಯ ಎನ್ನುವ ಸಂಗತಿಯನ್ನು ಆ ಪಕ್ಷದ ಮುಖಂಡರು ಹೈಕಮಾಂಡ್ ಗೆ ಮನವೂಲಿಸುವ ಸಾಧ್ಯತೆ ಇದೆ. ಕಾದು ನೋಡಬೇಕು, ಸದ್ಯಕ್ಕಂತೂ ನಾಯಕತ್ವ ಬದಲಾವಣೆ ಗಾಳಿ ಭಾರಿ ಪ್ರಮಾಣದಲ್ಲಿ ಬೀಸತೊಡಗಿದೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications