ಯಡಿಯೂರಪ್ಪ ಕುರ್ಚಿಗೆ ಕುತ್ತು ಸಾಧ್ಯತೆ

ಯಡಿಯೂರಪ್ಪ ಬದಲಿಗೆ ವಿಧಾನ ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರನ್ನು ಪರ್ಯಾಯ ನಾಯಕತ್ವ ವಹಿಸಿಕೊಳ್ಳುವಂತೆ ಮನವೊಲಿಸಿಕೊಳ್ಳುವ ಕಸರತ್ತು ತೀವ್ರವಾಗಿದ್ದು, ಗಣಿ ಧಣಿಗಳ ಬೆಂಬಲಿಗ ಸಚಿವರು ಹಾಗೂ ಶಾಸಕರಲ್ಲದೆ ಹಿರಿಯ ಸಚಿವರಾದ ಈಶ್ವರಪ್ಪ, ಆರ್ ಅಶೋಕ್ ಅವರೂ ಪ್ರತ್ಯೇಕ ಭೇಟಿ ಮಾಡಿ ಚರ್ಚಿಸಿದ್ದು ಭಾರಿ ಕುತೂಹಲ ಹೆಚ್ಚಿಸಿದೆ.
ಶತಾಯಗತಾಯ ಈ ಬಾರಿ ಯಡಿಯೂರಪ್ಪ ಅವರ ನಾಯಕತ್ವವನ್ನು ಬದಲಾಯಿಸಬೇಕು ಎಂದು ನಿರ್ಧರಿಸಿದಂತಿರುವ ಬಳ್ಳಾರಿ ಗಣಿ ಧಣಿಗಳು ಹಾಗೂ ಇತರ ಮುಖಂಡರು ಕ್ಷಿಪ್ರ ರಾಜಕೀಯ ಕ್ರಾಂತಿ ನಡೆಸುವ ಧಾವಂತದಲ್ಲಿದ್ದಾರೆ. ಮುಖ್ಯಮಂತ್ರಿಗಳು ನೇರ ಮಾತುಕತೆ ನಡೆಸಲು ಆಹ್ವಾನಿಸಿದರೂ ರೆಡ್ಡಿ ಸಹೋದರರ ನಿರಾಕರಿಸಿರುವುದು ಬಿಕ್ಕಟ್ಟು ಮತ್ತಷ್ಟು ವಿಷಮಸ್ಥಿತಿ ತಲುಪಿರುವುದು ಸ್ಪಷ್ಟವಾಗಿದೆ. ಬಿಕ್ಕಟ್ಟು ಶಮನಕ್ಕೆ ಬಿಜೆಪಿ ಹಿರಿಯ ನಾಯಕ ಅರುಣ್ ಜೈಟ್ಲಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications