ರೆಡ್ಡಿಗಳಿಗೆ ಮತ್ತೊಂದು ಶಾಕ್ ನೀಡಿದ ಸಿಎಂ

ಇನ್ನೊಂದಡೆ ಹೈದರಾಬಾದ್ ನಲ್ಲಿ ಸುಮಾರು 15 ಶಾಸಕರೊಂದಿಗೆ ಸಭೆ ನಡೆಸಿರುವ ಜನಾರ್ದನರೆಡ್ಡಿ, ಶತಾಯಗತಾಯ ಮುಖ್ಯಮಂತ್ರಿ ಅವರನ್ನು ಕೆಳಗಿಳಿಸಲೇಬೇಕು ಎಂದು ನಿರ್ಧರಿಸಿದಂತಿದೆ. ಜಗದೀಶ್ ಶೆಟ್ಟರ್ ಅವರಿಗೆ ಒಳ್ಳೆಯ ಕಾಲ ಬಂದಿದೆ. ಅರು ಮುಖ್ಯಮಂತ್ರಿ ಆಗಬೇಕು ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡುತ್ತಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಯಡಿಯೂರಪ್ಪ ಅವರ ಸರಕಾರವಲ್ಲ. ಅವರ ಕಾಲ ಮುಗಿಯಿತು. ಈಗೇನಿದ್ದರೂ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ರೇಣುಕಾಚಾರ್ಯ ಟಾಂಟಾಂ ಹೊಡೆಯುತ್ತಿದ್ದಾರೆ.
ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತಮ್ಮ ನಿವಾಸದಲ್ಲಿ ಶಾಸಕರ ಸಭೆ ಕರೆದಿದ್ದರು. ಆದರೆ, ದಿಢೀರ್ ಆಗಿ ಸಭೆಯನ್ನು ಮಾಡಿರುವುದು ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.
(ದಟ್ಸ್ ಕನ್ನಡ ವಾರ್ತೆ)
More From
-
Yash: ನಿಮ್ಮಂತ ಸೀನಿಯರ್ಗಳಿಂದಲೇ ಕಲಿತೆ ಸರ್: ಟಾಕ್ಸಿಕ್ ಟೀಸರ್ ಮೆಚ್ಚಿದ ಸುದೀಪ್ಗೆ ನಟ ಯಶ್ ರಿಪ್ಲೈ -
Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಸಂಬಳ ಪ್ಯಾಕೇಜ್ ಕುರಿತು ಕರ್ನಾಟಕ ಸರ್ಕಾರ ಮಹತ್ವ ಆದೇಶ -
Special Tour Package: ಸರ್ಕಾರದಿಂದ ಬೆಂಗಳೂರು-ಮಂತ್ರಾಲಯ ಟೂರ್ ಪ್ಯಾಕೇಜ್ ಘೋಷಣೆ, ಬುಕ್ಕಿಂಗ್ ಹೇಗೆ? -
ಬಿಗ್ಬಾಸ್ ಗೆಲ್ಲೋದು ಗಿಲ್ಲಿ ಅಲ್ಲ, ಅಶ್ವಿನಿ ಗೌಡ: ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ -
ಬೆಂಗಳೂರಿನಿಂದ ಈ ಭಾಗಕ್ಕೆ ರೈಲ್ವೆ ಸಂಪರ್ಕ ಹೆಚ್ಚಳ: ವಿ. ಸೋಮಣ್ಣ, ಕನ್ನಡಿಗರ ವಿರೋಧ -
WPL 2026 RCB: ಆರ್ಸಿಬಿಯಿಂದ ₹85,00,000ದ ಸ್ಟಾರ್ ಆಲ್ರೌಂಡರ್ ಔಟ್: ಮಾಹಿತಿ ಇಲ್ಲಿದೆ ತಿಳಿಯಿರಿ -
Weekly Horoscope : ಜನವರಿ 11 ರಿಂದ ಜನವರಿ 18ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ? -
ವಾಯುಭಾರ ಕುಸಿತ ಪರಿಣಾಮ ಶೀತಗಾಳಿ ನಡುವೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ -
Benagalur: ಕೇರಳದಿಂದ ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಶೇ.45, ಏನಿದು ಚರ್ಚೆ! -
B-Khataಬಿ - ಖಾತಾ ಪಡೆಯಲು ಹೊಸ ರೂಲ್ಸ್, ಈ ದಾಖಲೆ ಇದ್ದರೆ ಮಾತ್ರ ಸಿಗಲಿದೆ ಎ ಖಾತಾ -
Bengaluru Property: ಬೆಂಗಳೂರಿನಲ್ಲಿ ಭೂಮಿ, ಪ್ರಾಪರ್ಟಿ ಖರೀದಿ ಮಾಡುವ ಕನಸಿಗೆ ತಣ್ಣೀರು -
National Highway: ಕರಾವಳಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳ ಸಂಪರ್ಕ ಸೇತುವೆಯಾಗಿರುವ ಹೆದ್ದಾರಿ ಬಗ್ಗೆ ಮಹತ್ವದ ಅಪ್ಡೇಟ್












Click it and Unblock the Notifications