ಮುಂಬೈ : ಎನ್ಸಿಪಿಯಲ್ಲಿ ದಾದಾಗಿರಿ

ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎನ್ನುವುದು ಎನ್ಸಿಪಿ ಒಂದು ವಲಯದ ಶಾಸಕರ ಅಭಿಪ್ರಾಯವಾಗಿದೆ. ಆದರೆ, ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಲು ಎನ್ ಸಿಪಿ ನಾಯಕ ಶರದ್ ಪವಾರ್ ಸಿದ್ಧರಿಲ್ಲ. ಇದರಿಂದ ಬೇಸತ್ತಿರುವ ಎನ್ಪಿಸಿಗೆ ಶಾಸಕರು ಬಿಜೆಪಿ ಶಿವಸೇನೆ ಕಡೆಗೆ ಮುಖಮಾಡಿದ್ದಾರೆ. ಬಿಜೆಪಿ ಶಿವಸೇನೆ ಪಕ್ಷಗಳು ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಮುಂದೆ ಬಂದಿವೆ ಎನ್ನಲಾಗಿದೆ. ಕಾಂಗ್ರೆಸ್ ಮತ್ತು ಎನ್ಸಿಪಿ ಶಾಸಕರು ಈ ಬಗ್ಗೆ ತೀವ್ರ ಭಯಭೀತರಾಗಿರುವ ಸಂಗತಿ ಹೊರಬಿದ್ದಿದೆ.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎನ್ಸಿಪಿ ಮೈತ್ರಿ ಜಯಗಳಿಸಿತ್ತು. ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಪಾಲಾದರೆ, ಉಪಮುಖ್ಯಮಂತ್ರಿ ಸ್ಥಾನ ಎನ್ಸಿಪಿ ಪರ ಇತ್ತು. ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಎನ್ಪಿಸಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಉಪಮುಖ್ಯಮಂತ್ರಿಯಾಗಿ ಛಗನ್ ಭುಜಬಲ್ ಅವರನ್ನು ನೇಮಿಸಿರುವುದು ಅಜಿತ್ ಪವಾರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ.
(ಏಜನ್ಸೀಸ್)
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications