ಬಿಕ್ಕಟ್ಟಿಗೆ ಕಾರಣ ನಾನಲ್ಲ: ಜಗದೀಶ್ ಶೆಟ್ಟರ್

ಶೆಟ್ಟರ್ ಅವರನ್ನು ತಮ್ಮ ಪಾಳಯಕ್ಕೆ ಎಳೆದುಕೊಂಡರೆ ರೆಡ್ಡಿ ಸಹೋದರರ ಬಣ ದುರ್ಬಲಗೊಳ್ಳಲಿದೆ ಎಂಬ ಹಿನ್ನೆಯಲ್ಲಿ ಶೆಟ್ಟರ್ ಮನವೊಲಿಸಲು ಮಠಾಧೀಶರು, ಪಕ್ಷದ ಅಧ್ಯಕ್ಷರು ಹಾಗೂ ಹಿರಿಯ ಸಚಿವರನ್ನು ಕಳುಹಿಸಲಾಗಿತ್ತು. ಆದರೆ ಶೆಟ್ಟರ್ ತಮ್ಮ ನಿಲುವನ್ನು ಸಡಿಲಗೊಳಿಸಲಿಲ್ಲ.
ಬಿಕ್ಕಟ್ಟಿಗೆ ಕಾರಣರಾದವರನು ಒಂದೆಡೆ ಸೇರಿಸಿ ಪರಿಹಾರ ಹುಡುಕಿ. ಇಂದು ನೆನ್ನೆ ಮೊನ್ನೆಯ ಸಮಸ್ಯೆಯಲ್ಲ. ಶಾಸಕರಲ್ಲಿ ಅಸಮಾಧಾನದ ಹೊಗೆಯಾಡುತ್ತಲೇ ಇತ್ತು. ಈ ಬಗ್ಗೆ ಎಚ್ಚರಿಸಿದರೂ ಯಾರು ತಲೆಕೆಡಿಸಿಕೊಳ್ಳಲಿಲ್ಲ. ಈಗ ಶಾಸಕರು ಯಾರ ಮಾತನ್ನು ಕೇಳುವ ಸ್ಥಿತಿಯಲ್ಲಿಲ್ಲ. ನೀವೆ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳಿ ಎಂದು ಸಂಧನಾಕಾರರನ್ನು ಶೆಟ್ಟರ್ ಸಾಗಹಾಕಿದ್ದಾರೆ ಎನ್ನುತ್ತದೆ ಅವರ ಆಪ್ತ ವಲಯ.
ಬಹಳ ವರ್ಷಗಳಿಂದ ಪಕ್ಷ ಸಂಘಟಿಸಿದವನಿಗೆ ಸಚಿವ ಸ್ಥಾನ ಕೇಳುವ ಹಕ್ಕಿದೆ. ಸರಕಾರ ರಚನೆಯಾದಾಗ ತಮಗೆ ಮಂತ್ರಿ ಪದವಿ ಕೊಡಲಿಲ್ಲ. ಮೂಲೆ ಗುಂಪು ಮಾಡಿದರು. ಸಕ್ರಿಯ ರಾಜಕೀಯದಿಂದ ದೂರ ಮಾಡಲು ಸ್ಪೀಕರ್ ಹುದ್ದೆ ನೀಡಲಾಯಿತು. ಆಗ ಸಂಧನಾಕ್ಕೆ ಯಾರು ಬರಲಿಲ್ಲ. ತಮ್ಮ ನೋವು ಆಲಿಸಲಿಲ್ಲ ಎಂದು ಶೆಟ್ಟರ್ ಸಂಧಾನಕಾರರ ಬಾಯಿ ಮುಚ್ಚಿಸಿದ್ದಾರೆ.
ಬಿಜೆಪಿಯಲ್ಲಿ ಭುಗಿಲೆದ್ದಿರುವ ಆಂತರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಬಿಜೆಪಿ ರಾಜ್ಯ ವಕ್ತಾರ ಸಿ ಟಿ ರವಿ ಹಾಗೂ ರಾಮದಾಸ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು. ಶೆಟ್ಟರ್ ಮನವೊಲಿಸಲು ಪ್ರಯತ್ನಿಸಿದರು ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications