ಮೈಸೂರಿನಲ್ಲಿ ವಿಂಡೋಸ್ 7 ಸಂಭ್ರಮಾಚರಣೆ

ಈ ಸಂಭ್ರಮವನ್ನು ಟೆಕ್ನಾಲಜಿ ಫಾರ್ ಕಾಮನ್ ಮ್ಯಾನ್, ಮೈಸೂರು/ಮಂಡ್ಯ ಟೆಕ್ನಾಲಜಿ ಯೂಸರ್ ಗ್ರೂಪ್ ಮತ್ತು ಮೆರಾವಿಂಡೋಸ್.ಕಾಂ ಸಂಘಟನೆ ಮತ್ತು ಸಂಸ್ಥೆಗಳ ಸಂಯೋಗ ಶನಿವಾರ ಸಂಜೆ ಮೈಸೂರಿನ ಮಾನಸಗಂಗೋತ್ರಿಯಲ್ಲಿ ಆಚರಿಸುತ್ತಿವೆ.
ಮಾನಸಗಂಗೋತ್ರಿಯಲ್ಲಿರುವ ಜೆಎಸ್ಎಸ್ ಸೆಂಟರ್ ಫಾರ್ ಮ್ಯಾನೇಜ್ ಮೆಂಟ್ ಸ್ಟಡೀಸ್ ಆವರಣದಲ್ಲಿ ಸಂಜೆ 5ರಿಂದ 8ರವರೆಗೆ ವಿಂಡೋಸ್ 7 ಪ್ರಿಯರು ಸಂಭ್ರಮಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಮೈಸೂರಿನ ಎಕ್ಸೆಲ್ ಸಾಫ್ಟ್ ಟೆಕ್ನಾಲಜೀಸ್ ಪ್ರಾಯೋಜಿಸುತ್ತಿದೆ.
ಈ ಸಂದರ್ಭದಲ್ಲಿ ಸಾಮಾನ್ಯ ಕಂಪ್ಯೂಟರ್ ಬಳಕೆದಾರರ ತಿಳಿವಳಿಕೆಗಾಗಿ ವಿಂಡೋಸ್ 7 ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಲಾಗುವುದು. ವಿಂಡೋಸ್ 7 ಇನ್ ಸ್ಟಾಲೇಶನ್ ಕೂಡ ಮಾಡಿಕೊಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದೆ. ಇದರ ಲಾಭ ಜನರು ಪಡೆದುಕೊಳ್ಳಬೇಕೆಂದು ಆಯೋಜಕರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಡಾ. ಪವನಜ : 9902633113, ರಾಹುಲ್ ನಾಥನ್ : 9341921581, ರವಿಚಂದ್ರನ್ : 9611120868 ಅವರನ್ನು ಸಂಪರ್ಕಿಸಬಹುದು.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications