ವಂದೇ ಮಾತರಂ ವಿರುದ್ಧ ಫತ್ವಾ!

ಜಮಾತೆ ಇ ಉಲೇಮಾ ಹಿಂದ್ ಸಂಘಟನೆಯ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ವಂದೇ ಮಾತರಂ ಗೀತೆಯಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸುವ ಸಾಲುಗಳಿವೆ. ಆ ಸಾಲುಗಳನ್ನು ತೆಗೆದು ಹಾಕಿ ಎಂದು ಒತ್ತಾಯಿಸಿವೆ. ಮುಸ್ಲಿಮರು ಯಾವುದೇ ಕಾರಣಕ್ಕೂ ವಂದೇಮಾತರಂ ಗೀತೆಯನ್ನು ಹಾಡಬಾರದು ಎಂದು ಕಟ್ಟಾಜ್ಞೆ ವಿಧಿಸಿದೆ.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಗೊಂಡಿರುವ ರಾಜ್ಯಸಭಾ ಸದಸ್ಯ ಮಹ್ಮದ್ ಮದಾನಿ ಕೂಡಾ ಫತ್ವಾ ಪರ ದನಿಗೂಡಿಸಿದ್ದು, ಇಸ್ಲಾಂ ಧರ್ಮಕ್ಕೆ ವಿರೋಧಿಯಾಗಿರುವ ಸಾಲುಗಳನ್ನು ಕೈಬಿಡಬೇಕು ಎಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ. ಇಂದು ನಡೆದ ರಾಷ್ಟ್ರೀಯ ಸಮಾವೇಶದಲ್ಲಿ ದೇಶದ ವಿವಿಧ ಭಾಗದ ಮುಸ್ಲಿಂ ಮೌಲ್ವಿಗಳು ಭಾಗವಹಿಸಿದ್ದಾರೆ. ಭಯೋತ್ಪಾದನೆ ಮತ್ತಿತರ ವಿಷಯಗಳ ಚರ್ಚೆ ನಡೆಯುವ ಸಾಧ್ಯತೆ ಇದೆ. ನಾಳೆ ಗೃಹ ಸಚಿವ ಪಿ ಚಿದಂಬರಂ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
(ಏಜನ್ಸೀಸ್)
More From
-
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ -
ಏಪ್ರಿಲ್ 8ಕ್ಕೆ ದ್ವಿತೀಯ PUC ಫಲಿತಾಂಶ? ಶಿಕ್ಷಣ ಇಲಾಖೆಯ ಮಹತ್ವದ ಅಪ್ಡೇಟ್ ಇಲ್ಲಿದೆ












Click it and Unblock the Notifications