ಮಹಾರಾಷ್ಟ್ರ : ಕಾಂಗ್ರೆಸ್, ಎನ್ಸಿಪಿ ಪೀಕಲಾಟ

ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರಬಿದ್ದು 13 ದಿನಗಳು ಸಂದಿವೆ. ಮುಖ್ಯಮಂತ್ರಿಯಾಗಿ ಕಾಂಗ್ರೆಸ್ಸಿನ ಅಶೋಕ್ ಚವಾಣ್ ಮತ್ತು ಉಪಮುಖ್ಯಮಂತ್ರಿಯಾಗಿ ಎನ್ಸಿಪಿ ಛಗನ್ ಭುಜಬಲ್ ಆಯ್ಕೆಯಾಗಿದ್ದಾರೆ.ಯ ಆದರೆ, ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಳಂಬವಾಗಿದೆ. ಉಭಯ ಪಕ್ಷಗಳು ನಿರ್ದಿಷ್ಟ ಖಾತೆಗಳು ಬೇಕು ಎಂದು ಪಟ್ಟು ಹಿಡಿದಿರುವುದು ಉಭಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಬೇಸತ್ತಿರುವ ಎನ್ಸಿಪಿ ಕಾಂಗ್ರೆಸ್ ಪಕ್ಷ ನಾವು ಹೊರಗಿನಿಂದ ಬೆಂಬಲ ನೀಡಲು ಸಿದ್ದ ಎನ್ನುವ ಮಟ್ಟಕ್ಕೆ ಬಂದು ತಲುಪಿದೆ. ಆದರೆ, ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಅಶೋಕ್ ಚವಾಣ್, 48 ಗಂಟೆಯೊಳಗೆ ಸಂಪೂರ್ಣ ಸರಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳಿದ್ದಾರೆ. ಈ ಮಧ್ಯೆ ಪ್ರತಿಪಕ್ಷ ಬಿಜೆಪಿ ಮತ್ತು ಶಿವಸೇನೆ ರಾಜ್ಯಪಾಲರನ್ನು ಭೇಟಿ 24 ಗಂಟೆಯೊಳಗೆ ಸರಕಾರ ಜಾರಿಗೆ ಬರಬೇಕು. ಇಲ್ಲದಿದ್ದರೆ, ರಾಷ್ಟ್ರಪತಿ ಆಡಳಿಕ ಜಾರಿ ಮಾಡಿ ಎಂದು ಒತ್ತಾಯಿಸಿವೆ.
(ಏಜನ್ಸೀಸ್)
More From
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications