ಧ್ವಜಸ್ತಂಭ ತುಂಡು : ಕರುಣಾಕರರೆಡ್ಡಿಗೆ ವಿಘ್ನ

ಸುಮಾರು ಒಂದು ಲಕ್ಷ ರುಪಾಯಿ ವೆಚ್ಚದಲ್ಲಿ 31 ಅಡಿ ಎತ್ತರದ ಧ್ವಜಸ್ತಂಬನಿರ್ಮಿಸಲಾಗುತ್ತಿತ್ತು. ಧ್ವಜಸ್ತಂಬ ಪ್ರತಿಸ್ಥಾಪಿಸುವ ಸ್ಥಳದಲ್ಲಿ ವಿಶೇಷ ಧಾರ್ಮಿಕ ವಿಧಿ - ವಿಧಾನಗಳು ಜರಗಿದವು. ಗುರುವಾರ ಬೆಳಗಿನ ಜಾವ ರೆಡ್ಡಿ ಪತ್ನಿ ಜೊತೆ ಧ್ವಜಸ್ತಂಬ ಪ್ರತಿಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಒಂದಡೆ ಪೂಜಾ ವಿಧಿ ವಿಧಾನಗಳು ನಡೆಯುತ್ತಿದ್ದರೆ ಇನ್ನೊಂದೆಡೆ ಕ್ರೇನ್ ಮೂಲಕ ಧ್ವಜಸ್ತಂಬವನ್ನು ದೇವಾಲಯದೊಳಗೆ ತರುವ ಕೆಲಸ ನಡೆಯುತ್ತಿತ್ತು. ಕ್ರೇನ್ ಮೂಲಕ ಧ್ವಜಸ್ತಂಬವನ್ನು ದೇವಾಲಯದೊಳಗೆ ತರುತ್ತಿದ್ದಂತೆ ಕ್ರೇನ್ ಚೈನ್ ಸರಿದು ಕಂಬ ಕೆಳಗಡೆ ಬಿದ್ದು ಎರಡು ತುಂಡಾಯಿತು.
ಘಟನೆಯಿಂದ ವಿಚಲಿತರಾದ ಕರುಣಾಕರ ರೆಡ್ಡಿ ತಮ್ಮ ಪತ್ನಿಯೊಂದಿಗೆ ಪೂಜಾ ಸಾಮಗ್ರಿಗಳನ್ನು ಅಲ್ಲೇ ಬಿಟ್ಟು ಹೊರ ನಡೆದರು. ಅದೃಷ್ಟವಶಾತ್ ಘಟನೆಯಲ್ಲಿ ಏನೂ ಅನಾಹುತ ಸಂಭವಿಸಲಿಲ್ಲ. ನಿವಾಸದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದಕ್ಕೆ 'ಅಪಶಕುನ' ಎಂದು ಹೇಳಿಕೆ ನೀಡಿದ್ದ ನಾಡಿನ ಜ್ಯೋತಿಷಿಗಳು ಈ ಘಟನೆಗೆ ಯಾವ ರೀತಿ ಹೇಳಿಕೆ ನೀಡುತ್ತಾರೆಂದು ಕಾದು ನೋಡಬೇಕು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications