ನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್

ಸಿಎಂ ನಿವಾಸದಲ್ಲಿ ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ ನಿರಾಣಿ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಉಮೇಶ್ ಕತ್ತಿ ಮಾತನಾಡುತ್ತಿದ್ದರು. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರಕಾರ ಸುಭದ್ರವಾಗಿದೆ. ನಾಯಕತ್ವ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಈಗಾಗಲೇ ಪಕ್ಷದ ಹೈಕಮಾಂಡ್ ಸ್ಪಷ್ಟಪಡಿಸಿದೆ. ಭಿನ್ನರ ಬೇಡಿಕೆಗಳಿಗೆ ಸ್ಪಂದಿಸುವುದಾಗಿಯೂ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇಷ್ಟಾದರೂ ಕೆಲವರು ತಮ್ಮ ಬಿಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಒಂದು ವೇಳೆ ಒತ್ತಡ ತಂತ್ರಕ್ಕೆ ಮಣಿದು ಹೈಕಮಾಂಡ್ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ನಿರ್ಧಾರ ಕೈಗೊಂಡರೆ ನಾವು ನಮ್ಮ ನಿರ್ಧಾರದ ಬಗ್ಗೆ ಚಿಂತನೆ ನಡೆಸುವುದು ಖಚಿತ ಎಂದರು. ಈ ಮಧ್ಯೆ ರೆಡ್ಡಿ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕ ಜಗದೀಶ್ ಮೆಟಗುಡ್ಡ, ಸುರೇಶ ಮಾಶ್ಯಾಳ ಅವರು ನಮ್ಮ ನಿಷ್ಠೆ ಯಡಿಯೂರಪ್ಪ ಅವರಿಗೆ, ನಾವು ರೆಸಾರ್ಟ್ ನಲ್ಲಿ ತಂಗಿಲ್ಲ ಎಂದು ಸ್ಪಷ್ಟಪಡಿಸಿದರು.
ಅತ್ತ ಹೈದರಾಬಾದಿನ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ರೇಣುಕಾಚಾರ್ಯ ಮತ್ತವರ ಗ್ಯಾಂಗ್ 51 ಮಂದಿ ಶಾಸಕರು ನೀಡಿರುವ ರಾಜೀನಾಮೆ ಪತ್ರವನ್ನು ಮಾಧ್ಯಮಕ್ಕೆ ಪ್ರದರ್ಶಿಸಿ, ನಮ್ಮ ನಿರ್ಧಝಾರ ಅಚಲ. ಅದರಿಂದ ಹಿಂದೆ ಸರಿಯುವ ಮಾತೇ ಇಲ್ಲ. ನಾಯಕತ್ವ ಬದಲಾಗಲೇಬೇಕು. ಸಂಜೆವರಿಗೂ ಕಾದು ನಂತರ ದೆಹಲಿಗೆ ತೆರಳಿ ರಾಜೀನಾಮೆ ನೀಡುವುದಾಗಿ ರೇಣುಕಾಚಾರ್ಯ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications