ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೊಹಾಲಿಯಲ್ಲಿ ಕರ್ನಾಟಕ ರಾಜ್ಯೋತ್ಸವ
ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವ ಈ ಸಮಾರಂಭದಲ್ಲಿ ವಾರ್ತಾ ಇಲಾಖೆಯ ನಿರ್ದೇಶಕ ಎನ್. ಆರ್. ವಿಶುಕುಮಾರ್, ನಬಾರ್ಡ್ನ ಜನರಲ್ ಮ್ಯಾನೇಜರ್ (ಚಂಡಿಗಢ) ಶ್ರೀ ಆರ್. ಎಂ. ಕುಮ್ಕೂರ್ ಹಾಗೂ ಚಂಡಿಗಢ ಕನ್ನಡ ಸಂಘದ ಅಧ್ಯಕ್ಷ ಸುರೇಶ್ ಜಂಬಗಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ದೆಹಲಿ ಕನ್ನಡಿಗರ ಮಕ್ಕಳಿಂದ 'ಗೋಡೆ' ನಾಟಕ ಪ್ರದರ್ಶನ ಚಂಡಿಗಢ ಕನ್ನಡ ಸಂಘದ ಮಕ್ಕಳಿಂದ 'ಆಗಸ್ಟ್ ಕ್ರಾಂತಿ' ನಾಟಕ ಪ್ರದರ್ಶನಗಳಿವೆ. ಸ್ಥಳ; ಮೊಹಾಲಿಯ ಪ್ರಾಚೀನ ಕಲಾಕೇಂದ್ರ ಸೆಕ್ಟರ್, 71. ಐ.ವಿ.ವೈ ಆಸ್ಪತ್ರೆ ಹತ್ತಿರ, ಮೊಹಾಲಿ -160 071.
(ದಟ್ಸ್ ಕನ್ನಡ ವಾರ್ತೆ)
Comments
ಕನ್ನಡ ರಾಜ್ಯೋತ್ಸವ kannada rajyotsava chandigarh ಜಯರಾಮರಾಜೇ ಅರಸ್ mohali ಮೊಹಾಲಿ ಚಂಡಿಗಢ karnataka rajyotsava
Story first published: Saturday, November 7, 2009, 11:44 [IST]