ಎಸ್.ನಿಜಲಿಂಗಪ್ಪ 'ಕರ್ನಾಟಕ ರತ್ನ' ಪ್ರಶಸ್ತಿ ಕಳುವು

ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಪ್ರಶಸ್ತಿಗಳನ್ನು ಯಾರೇ ಕದ್ದಿರಬಹುದು ಅವರು 12 ಗಂಟೆಗಳ ಒಳಗೆ ಪ್ರಶಸ್ತಿಗಳನ್ನು ಹಿಂದಿರುಗಿಸುವಂತೆ ಮಾಧ್ಯಮಗಳ ಮೂಲಕ ಎಚ್ಚರಿಸಿದ್ದಾರೆ. ಇಲ್ಲದಿದ್ದರೆ ಅಪರಾಧಿಕಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ದಿವಂಗತ ಎಸ್ ನಿಜಲಿಂಗಪ್ಪ ಅವರ ಮನೆಯಲ್ಲಿ ಕಳುವಾಗುತ್ತಿರುವುದು ಇದೇ ಮೊದಲಲ್ಲ. ಹದಿನೈದು ದಿನಗಳ ಹಿಂದಷ್ಟೇ ತಾಮ್ರದ ಹಂಡೆಯೊಂದು ನಿಜಲಿಂಗಪ್ಪ ಅವರ ಮನೆಯಿಂದ ಕಳುವಾಗಿತ್ತು. ನಿಜಲಿಂಗಪ್ಪ ಅವರ ಮನೆ ಚಿತ್ರದುರ್ಗದ ಹೃದಯಭಾಗದಲ್ಲೇ ಇದ್ದು ಕಳ್ಳರು ನಿರ್ಭೀತಿಯಿಂದ ಕಳುವು ಮಾಡಿರುವ ಬಗ್ಗೆ ಚಿತ್ರದುರ್ಗ ನಾಗರೀಕರು ಪೊಲೀಸ್ ವ್ಯವಸ್ಥೆಯ ಬಗ್ಗೆ ಕಿಡಿ ಕಾರಿದ್ದಾರೆ.
ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿದ್ದು ಕಳ್ಲರ ಪತ್ತೆಗಾಗಿ ವ್ಯಾಪಕ ಜಾಲ ಬೀಸಲಾಗಿದೆ. ನಿಜಲಿಂಗಪ್ಪ ಅವರ ಮನೆಯನ್ನು ಸರಕಾರದ ವತಿಯಿಂದ ವಸ್ತುಸಂಗ್ರಹಾಲಯವಾಗಿರೂಪಿಸಲು ಚಿತ್ರದುರ್ಗ ಜಿಲ್ಲಾಡಳಿತ ನಿರ್ಧರಿಸಿತ್ತು. ಪ್ರಸ್ತುತ ನಿಜಲಿಂಗಪ್ಪ ಅವರ ಮನೆ ತಾತ್ಕಾಲಿಕ ವಸ್ತುಸಂಗ್ರಹಾಲಯವಾಗಿಯೂ ಮಾರ್ಪಟ್ಟಿತ್ತು.
(ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications