ಬಿಕ್ಕಟ್ಟು ಅಂತ್ಯ ನವದೆಹಲಿಯಲ್ಲಿ ಸಿಎಂ ಹೇಳಿಕೆ

ಎಲ್ಲ ಸಮಸ್ಯೆಗಳೂ ಪರಿಹಾರವಾಗಿವೆ. ಸಮಸ್ಯೆಯನ್ನು ಪರಿಹರಿಸಿದ ಪಕ್ಷದ ವರಿಷ್ಠರಿಗೆ ನನ್ನ ಧನ್ಯವಾದಗಳು. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಯಾರನ್ನೂ ಕಡೆಗಣಿಸುವುದಿಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಬಿಕ್ಕಟ್ಟು ಕುರಿತಂತೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಯಡಿಯೂರಪ್ಪ ನವದೆಹಲಿಗೆ ಆಗಮಿಸಿದ್ದರು. ಜಮ್ಮುವಿನ ವೈಷ್ಣೋದೇವಿ ಮಂದಿರಕ್ಕೆ ಹೊರಡುವ ಮುನ್ನ ಯಡಿಯೂರಪ್ಪ್ಪ ರಾಜ್ಯದಲ್ಲಿ ಬಿಜೆಪಿ ಸರಕಾರ ಸಂಪೂರ್ಣ ಐದು ವರ್ಷಗಳ ಕಾಲಾವಧಿಯನ್ನು ಪೂರೈಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
(ಏಜೆನ್ಸೀಸ್)












Click it and Unblock the Notifications