ಶಾಸಕರಿಗೆ ಛೀಮಾರಿ ಹಾಕಿದ ಲೋಕಾಯುಕ್ತ

ನೆರೆ ಹಾವಳಿಯಿಂದ ಉತ್ತರ ಕರ್ನಾಟಕದ ಜನ ಬದುಕಲು ಪರದಾಟ ಮಾಡುತ್ತಿರುವ ಸಂದರ್ಭದಲ್ಲಿ ಅದೇ ಜನರು ಆಯ್ಕೆ ಮಾಡಿದ ಶಾಸಕರು ಮೋಜಿನಲ್ಲಿ ತೊಡಗಿರುವುದು ಪ್ರಜಾಪ್ರಭುತ್ವದ ಅಣಕ ಎಂದು ಅಕ್ರೋಶ ವ್ಯಕ್ತಪಡಿಸಿದರು. ಗ್ಲುಕೋಮಾ ಸೋಸೈಟಿ 3 ದಿನಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಮುಂದುವರಿದಿರುವ ರಾಜಕೀಯ ಬಿಕ್ಕಟ್ಟು ಗಮನಸಿದರೆ, ಚುನಾಯಿತ ಪ್ರತಿನಿಧಿಗಳು, ಮಂತ್ರಿ ಮಂಡಲ ಅಗತ್ಯವಿದೆಯೇ ? ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕೋಟ್ಯಂತರ ರುಪಾಯಿ ಹಣ ವೆಚ್ಚ ಮಾಡುವುದು ಅಗತ್ಯವೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications