ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶಾಸಕರಿಗೆ ಛೀಮಾರಿ ಹಾಕಿದ ಲೋಕಾಯುಕ್ತ
ನೆರೆ ಹಾವಳಿಯಿಂದ ಉತ್ತರ ಕರ್ನಾಟಕದ ಜನ ಬದುಕಲು ಪರದಾಟ ಮಾಡುತ್ತಿರುವ ಸಂದರ್ಭದಲ್ಲಿ ಅದೇ ಜನರು ಆಯ್ಕೆ ಮಾಡಿದ ಶಾಸಕರು ಮೋಜಿನಲ್ಲಿ ತೊಡಗಿರುವುದು ಪ್ರಜಾಪ್ರಭುತ್ವದ ಅಣಕ ಎಂದು ಅಕ್ರೋಶ ವ್ಯಕ್ತಪಡಿಸಿದರು. ಗ್ಲುಕೋಮಾ ಸೋಸೈಟಿ 3 ದಿನಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಮುಂದುವರಿದಿರುವ ರಾಜಕೀಯ ಬಿಕ್ಕಟ್ಟು ಗಮನಸಿದರೆ, ಚುನಾಯಿತ ಪ್ರತಿನಿಧಿಗಳು, ಮಂತ್ರಿ ಮಂಡಲ ಅಗತ್ಯವಿದೆಯೇ ? ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕೋಟ್ಯಂತರ ರುಪಾಯಿ ಹಣ ವೆಚ್ಚ ಮಾಡುವುದು ಅಗತ್ಯವೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು.
(ದಟ್ಸ್ ಕನ್ನಡ ವಾರ್ತೆ)
yediyurappa ಯಡಿಯೂರಪ್ಪ ಜನಾರ್ದನ ರೆಡ್ಡಿ ಲೋಕಾಯುಕ್ತ lokayukta ಸಂತೋಷ ಹೆಗಡೆ santosh hegde ಬಿಜೆಪಿ ಬಿರುಕು janardhana reddy
Story first published: Sunday, November 8, 2009, 12:20 [IST]