ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೂರನೇ ಬಾರಿ ಕಣ್ಣೀರಿಟ್ಟ ಸಿಎಂ
ಬೆಳಗ್ಗೆ ವೈಷ್ಣೋ ದೇವಾಲಯಕ್ಕೆ ಹೊರಡುವ ಮುನ್ನ ಮಾತನಾಡಿದ ಅವರು, ಸಚಿವೆ ಶೋಭಾ ಕರಂದ್ಲಾಜೆ, ತಮ್ಮ ಪ್ರಧಾನ ಕಾರ್ಯದರ್ಶಿ ವಿ ಪಿ ಬಳಿಗಾರ್ ನನ್ನನ್ನು ನಂಬಿದ್ದರು. ಆದರೆ, ಸ್ವಾರ್ಥ ರಾಜಕೀಯಕ್ಕಾಗಿ ಅವರನ್ನು ಬಲಿ ಕೊಟ್ಟೆ, ದೇವರು ಖಂಡಿತಾ ನನ್ನನ್ನು ಕ್ಷಮಿಸುವುದಿಲ್ಲ ಎಂದು ಗದ್ಗಿದಿತರಾದರು. ಹಿರಿಯ ವರಿಷ್ಠರ ಮಾತಿಗೆ ಕಟ್ಟುಬಿದ್ದು ಈ ಕೆಲಸ ಮಾಡಬೇಕಾಯಿತು ಎಂದು ಸಮರ್ಥನೆ ಮಾಡಿಕೊಳ್ಳುವ ಮೂಲಕ ಸಮಾಧಾನ ಮಾಡಿಕೊಂಡರು. ಅನಂತರ ಮುಖ ತೊಳೆದು ದೇವಾಲಯಕ್ಕೆ ಪ್ರಯಾಣ ಬೆಳೆಸಿದರು.
(ದಟ್ಸ್ ಕನ್ನಡ ವಾರ್ತೆ)
Comments
yediyurappa ಯಡಿಯೂರಪ್ಪ ಜನಾರ್ದನ ರೆಡ್ಡಿ ವೆಂಕಯ್ಯ ನಾಯ್ಡು venkaiah naidu reddy brothers ರೆಡ್ಡಿ ಸಹೋದರರು rift in bjp ಬಿಜೆಪಿ ಬಿರುಕು janardhana reddy
Story first published: Sunday, November 8, 2009, 12:44 [IST]