ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಚಿವ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ರಾಜೀನಾಮೆ
ಯಡಿಯೂರಪ್ಪ ಅವರ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಅವರ ಕಾರ್ಯವೈಖರಿ ಎಲ್ಲರೂ ಮೆಚ್ಚುವಂತಹದ್ದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವೆಯಾಗಿದ್ದ ಅವರು ತಮ್ಮ ಖಾತೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದರು. ಜೊತೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಮೈಸೂರು ದಸರಾ ಕಾರ್ಯಕ್ರಮವನ್ನು ಎರಡು ಬಾರಿ ಯಶಸ್ವಿಯಾಗಿ ನಡೆಸಿಕೊಟ್ಟಿದ್ದು ಅವರ ಹೆಗ್ಗಳಿಕೆ. ಶೋಭಾ ಕರಂದ್ಲಾಜೆ ಅವರು ಬೇರೆ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಅವರ ಮೇಲಿತ್ತು.
(ದಟ್ಸ್ ಕನ್ನಡ ವಾರ್ತೆ)
Comments
yediyurappa ಮೈಸೂರು ಯಡಿಯೂರಪ್ಪ mysore ಜನಾರ್ದನ ರೆಡ್ಡಿ ರೇಣುಕಾಚಾರ್ಯ renukacharya rift in bjp ಬಿಜೆಪಿ ಬಿರುಕು janardhana reddy ಶೋಭಾ ಕರಂದ್ಲಾಜೆ shobha karandlaje
Story first published: Monday, November 9, 2009, 16:19 [IST]