ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನನ್ನನ್ಯಾಕೆ ಬಲಿಪಶು ಮಾಡಿದ್ರಿ : ಶೋಭಾ
ರಾಜೀನಾಮೆ ಸಲ್ಲಿಸಿದ ನಂತರ ಮೊದಲ ಬಾರಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಮತ್ತು ರೆಡ್ಡಿ ಸೇರಿದಂತೆ ಬಂಡಾಯ ಶಾಸಕರಿಗೆ ಎಸೆದಿರುವ ಸವಾಲಿದು. ನನ್ನ ರಾಜೀನಾಮೆಯಿಂದ ಒಳ್ಳೆಯದಾಗುವುದಾದರೆ ಅದಕ್ಕಿಂತ ಸಂತೋಷ ಸಂಗತಿ ಬೇರೆ ಏನಿದೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಅವರು ಸ್ಪಷ್ಟಪಡಿಸಿದರು.
ನಾನು ಮೊದಲಿನಿಂದಲೂ ಸಮಾಜಸೇವೆಯಲ್ಲಿ ತೊಡಗಿದ್ದೆ. ಇನ್ನು ಮುಂದೆಯೂ ಸಮಾಜಸೇವೆ ಮಾಡುತ್ತೇನೆ. ಪಕ್ಷ ಹಾಗೂ ಸಂಘ ಪರಿವಾರ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದರು.
(ದಟ್ಸ್ ಕನ್ನಡ ವಾರ್ತೆ)
Comments
bjp ಬಿಜೆಪಿ yediyurappa ಯಡಿಯೂರಪ್ಪ rift in bjp ಬಿಜೆಪಿ ಬಿರುಕು janardhana reddy ಶೋಭಾ ಕರಂದ್ಲಾಜೆ shobha karandlaje
Story first published: Tuesday, November 10, 2009, 18:25 [IST]