ಸಿಎಂಗೆ ಸ್ವಾಭಿಮಾನ ಇದೆಯಾ? ಎಚ್ಡಿಕೆ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹಣಬಲ, ತೋಳ್ಬಲಕ್ಕೆ ಮಣಿಯುವುದಿಲ್ಲ ಎಂದು ಹೇಳಿಕೆ ನೀಡುವ ಸಿಎಂ, ಬೆನ್ನಲ್ಲೇ ಬಳ್ಳಾರಿ ಮತ್ತು ಗದಗದ ಅಧಿಕಾರಿಗಳನ್ನು ಮರುನೇಮಕ ಮಾಡುತ್ತಾರೆ. ರೆಡ್ಡಿ ಸಹೋದರರ ಕಪಿ ಮುಷ್ಠಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಆ ಸ್ಥಾನವನ್ನು ನಿಭಾಯಿಸಲು ಸಾಧ್ಯವೇ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಉಸಿರುಗಟ್ಟಿಸುವ ರಾಜಕೀಯ ವಾತಾವರಣದಲ್ಲಿ ಸ್ವಾಭಿಮಾನ ಕಳೆದುಕೊಂಡು ಮುಖ್ಯಮಂತ್ರಿಯಾಗಿ ಮುಂದುವರಿಯುವ ಅಗತ್ಯ ಯಡಿಯೂರಪ್ಪ ಅವರಿಗೆ ಏನಿತ್ತು ? ತಮ್ಮ ಜೊತೆಯಲ್ಲಿದ್ದ ಪ್ರಿನ್ಸಿಪಲ್ ಸೆಕ್ರೆಟರಿಯನ್ನೇ ರಕ್ಷಿಸಲಾಗದ ಇವರು ರಾಜ್ಯದ ಜನತೆಯನ್ನು ಹೇಗೆ ಕಾಪಾಡಿಯಾರು ? ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ವಿಫಲನಾಗಿದ್ದೇನೆ ಎಂದು ಖುದ್ದು ಸಿಎಂ ಒಪ್ಪಿಕೊಂಡಿದ್ದಾರೆ. ಹೀಗೆ ವಿಫಲರಾಗಲು ಕಾರಣವೇನು ಎಂದು ಜನತೆಯ ಮುಂದೆ ವಿವರಿಸಲಿ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಲೋಡ್ ಶೆಡ್ಡಿಂಗ್ ವಿರುದ್ದ ನವೆಂಬರ್ 23ರಂದು ರಾಜ್ಯದ ಎಲ್ಲ ಭಾಗಗಳಲ್ಲೂ ಪ್ರತಿಭಟನೆ ನಡೆಸಲಾಗುವುದು. ನೆರೆ ಸಂತ್ರಸ್ತರ ಪರಿಹಾರಕ್ಕೆ ಸರಕಾರ ಧಾವಿಸದಿದ್ದಲ್ಲಿ ಜೆಡಿಎಸ್ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಕುಮಾರಸ್ವಾಮಿ ಸರಕಾರವನ್ನು ಎಚ್ಚರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications