ದೇವರ ದಯೆ ಆರೋಪ ಮುಕ್ತನಾದೆ : ದಯಾನಾಯಕ್

ಭೂಗತ ಪಾತಕಿ ಹಾಗೂ ಉಗ್ರರನ್ನು ಬೆಂಡತ್ತಿ ಸುಮಾರು 86ಕ್ಕೂ ಹೆಚ್ಚು ಎನ್ ಕೌಂಟರ್ ನಡೆಸಿ ಹೆಸರುವಾಸಿಯಾಗಿದ್ದ ದಯಾನಾಯಕ್ ಕನ್ನಡಿಗರು ಎನ್ನುವುದು ವಿಶೇಷ. ಸುಮಾರು 5 ವರ್ಷಗಳ ಕಾಲ ಅವರನ್ನು ಬೆನ್ನು ಬಿಡದೆ ಕಾಡಿದ ಭ್ರಷ್ಟಾಚಾರ ಆರೋಪಗಳು ತೆರೆಬಿದ್ದಿದೆ. 2002 ರಲ್ಲಿ ತನ್ನೂರು ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆಯಲ್ಲಿ ಮಕ್ಕಳಿಗಾಗಿ ಪ್ರೌಢಶಾಲೆ ನಿರ್ಮಿಸಿದ ಬಳಿಕ ಭ್ರಷ್ಟಾಚಾರ ನಿಗ್ರಹ ಬ್ಯೂರೋ ಕೆಂಗಣ್ಣಿಗೆ ಗುರಿಯಾಗಿದ್ದರು.
ಶಾಲೆ ಉದ್ಘಾಟನೆಗೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಸೇರಿ ಮೊದಲಾದ ಗಣ್ಯರು ಆಗಮಿಸಿದ್ದರು. ಈ ವಿಷಯವೇ ದಯಾನಾಯಕ್ ರನ್ನು ವಿವಾದಕ್ಕೆ ಸಿಲುಕಿಸಿತ್ತು. ಭೂಗತ ಲೋಕದೊಂದಿಗೆ ನಂಟು, ಶಾಲೆ ನಿರ್ಮಾಣ ಮತ್ತು ಅಕ್ರಮ ಆಸ್ತಿಗೆ ಸಂಬಂಧಿಸಿ ಭ್ರಷ್ಟಾಚಾರ ನಿಗ್ರಹ ಬ್ಯೂರೋ 2004ರಲ್ಲಿ ದಯಾನಾಯಕ್ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ದೇವರ ದಯೆ ಹಾಗೂ ಹಿರಿಯ ಅಧಿಕಾರಿಗಳ ನಿಷ್ಪಕ್ಷಪಾತ ತನಿಖೆಯಿಂದ ನಾನು ಆರೋಪ ಮುಕ್ತನಾಗಲು ಸಾಧ್ಯವಾಗಿದೆ ಎಂದು ದಯಾನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications