ಶೋಭಾ ಒಳ್ಳೆ ಕೆಲಸಗಾರ್ತಿ, ರೇವಣ್ಣ

ಯಡಿಯೂರಪ್ಪ ಮತ್ತು ಬಿಜೆಪಿಯ ಮುಖ ನೋಡಿ ಜನ ಆ ಪಕ್ಷಕ್ಕೆ ಮತ ಹಾಕಿರೋದು, ಕೋರ್ ಕಮಿಟಿಗಲ್ಲ. ಒಂದು ವೇಳೆ ಸಮ್ಮಿಶ್ರ ಸರಕಾರ ಇದ್ದರೆ ಮಾತ್ರ ಕೋರ್ ಕಮಿಟಿ ರಚಿಸಬೇಕು. ಸರಕಾರದಲ್ಲಿ ರೆಡ್ಡಿ ಬಣ ಮತ್ತು ಯಡ್ಡಿ ಬಣ ಎನ್ನುವ ಗುಂಪುಗಳಿವೆ, ಬೇರೆ ಯಾವ ಮುಖ್ಯಮಂತ್ರಿಗಾದರೂ ಈ ಪರಿಸ್ಥಿತಿ ಬಂದಿದ್ದರೆ ರಾಜೀನಾಮೆ ಬಿಸಾಕಿ ಮರ್ಯಾದೆ ಉಳಿಸಿಕೊಳ್ಳುತ್ತಿದ್ದರು ಎಂದು ರೇವಣ್ಣ ಮುಖ್ಯಮಂತ್ರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಕಾರದ ಪ್ರಮುಖ ನಿರ್ಧಾರವನ್ನು ಕೋರ್ ಕಮಿಟಿ ತೆಗೆದುಕೊಳ್ಳುವುದಾದರೆ ಮುಖ್ಯಮಂತ್ರಿ ಯಾಕಿರಬೇಕು, ಇದು ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನ. ಯಾವ ಮುಖ್ಯಮಂತ್ರಿಗಳಿಗೂ ಈ ರೀತಿಯ ಅವಮಾನ ಆಗಬಾರದಾಗಿತ್ತು, ಯಡಿಯೂರಪ್ಪ ರಾಜೀನಾಮೆ ನೀಡಿ ಗೌರವಯುತವಾಗಿ ಹೊರ ನಡೆದರೆ ಉತ್ತಮ ಎಂದು ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications