ಶೋಭಾ ಒಳ್ಳೆ ಕೆಲಸಗಾರ್ತಿ, ರೇವಣ್ಣ

ಯಡಿಯೂರಪ್ಪ ಮತ್ತು ಬಿಜೆಪಿಯ ಮುಖ ನೋಡಿ ಜನ ಆ ಪಕ್ಷಕ್ಕೆ ಮತ ಹಾಕಿರೋದು, ಕೋರ್ ಕಮಿಟಿಗಲ್ಲ. ಒಂದು ವೇಳೆ ಸಮ್ಮಿಶ್ರ ಸರಕಾರ ಇದ್ದರೆ ಮಾತ್ರ ಕೋರ್ ಕಮಿಟಿ ರಚಿಸಬೇಕು. ಸರಕಾರದಲ್ಲಿ ರೆಡ್ಡಿ ಬಣ ಮತ್ತು ಯಡ್ಡಿ ಬಣ ಎನ್ನುವ ಗುಂಪುಗಳಿವೆ, ಬೇರೆ ಯಾವ ಮುಖ್ಯಮಂತ್ರಿಗಾದರೂ ಈ ಪರಿಸ್ಥಿತಿ ಬಂದಿದ್ದರೆ ರಾಜೀನಾಮೆ ಬಿಸಾಕಿ ಮರ್ಯಾದೆ ಉಳಿಸಿಕೊಳ್ಳುತ್ತಿದ್ದರು ಎಂದು ರೇವಣ್ಣ ಮುಖ್ಯಮಂತ್ರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಕಾರದ ಪ್ರಮುಖ ನಿರ್ಧಾರವನ್ನು ಕೋರ್ ಕಮಿಟಿ ತೆಗೆದುಕೊಳ್ಳುವುದಾದರೆ ಮುಖ್ಯಮಂತ್ರಿ ಯಾಕಿರಬೇಕು, ಇದು ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನ. ಯಾವ ಮುಖ್ಯಮಂತ್ರಿಗಳಿಗೂ ಈ ರೀತಿಯ ಅವಮಾನ ಆಗಬಾರದಾಗಿತ್ತು, ಯಡಿಯೂರಪ್ಪ ರಾಜೀನಾಮೆ ನೀಡಿ ಗೌರವಯುತವಾಗಿ ಹೊರ ನಡೆದರೆ ಉತ್ತಮ ಎಂದು ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications