ಗಡಿನಾಡಿನಲ್ಲಿ ಎಚ್ಡಿಕೆ ವಿರುದ್ಧ ಸಿಎಂ ಗರಂ

ಅಧಿಕಾರಿಗಳ ವರ್ಗಾವಣೆಯ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ವರ್ಗಾವಣೆ ಕೆಲವೊಮ್ಮೆ ಅನಿವಾರ್ಯ ಹಾಗೂ ಅವಶ್ಯಕವಾಗುತ್ತದೆ, ಆದರೆ ಇನ್ಮುಂದೆ ಯಾವುದೇ ಅಧಿಕಾರಿಗಳ ವರ್ಗಾವಣೆ ಮಾಡುವುದಿಲ್ಲ ಎಂದರು. ಬೆಳಗಾವಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಿಎಂ ಆಗಮಿಸಿದ್ದಾರೆ.
ಅಧಿಕಾರಿಗಳ ಕಾರ್ಯವೈಖರಿ ತೃಪ್ತಿ ತಂದಿದೆ. ಸುಮಾರು 300 ಗ್ರಾಮಗಳಲ್ಲಿ ಶೀಘ್ರದಲ್ಲೇ ಹೊಸ ಲೇಔಟ್ ನಿರ್ಮಾಣಕ್ಕೆ ಶಂಕುಸ್ಥಾಪನೆ. ನಾಡಿನ ಮಠಮಾನ್ಯಗಳಿಗೆ, ಉದ್ಯಮಿಗಳಿಗೆ ಎಲ್ಲಾ ಸಾರ್ವಜನಿಕರಿಗೆ ಅಭಿನಂದಿಸುತ್ತೇನೆ.ದೇಣಿಗೆ ಸಂಗ್ರಹ ಕಾರ್ಯಕ್ಕೆ ಕೇಂದ್ರ ಸರ್ಕಾರ ಕೂಡ ತೃಪ್ತಿ ವ್ಯಕ್ತಪಡಿಸಿದೆ . ನೆರೆ ಪರಿಹಾರ ಕಾರ್ಯ ನೂರಕ್ಕೆ ಶೇ.90 ಭಾಗ ನೆರೆ ಪರಿಹಾರ ಕಾರ್ಯ ಆರಂಭವಾಗಿದೆ ಎಂದರು.
ಗರಂ ಆದ ಪ್ರಫುಲ್ ಪಟೇಲ್
ಬೆಳಗಾವಿಯಲ್ಲಿ ಇನ್ನು ಮೂರು ತಿಂಗಳಲ್ಲಿ ವಿಮಾನಯಾನ ಆರಂಭವಾಗಲಿದೆ ಎಂದ ಕೇಂದ್ರ ನಾಗರೀಕ ವಿಮಾನಯಾನ ಸಚಿವರು, ಈ ಕಾಮಗಾರಿಯಲ್ಲಿ ವಿಳಂಬ ಏಕೆ ಎಂದು ಪತ್ರಕರ್ತರು ಪ್ರಶ್ನೆ ಕೇಳಿದಾಗ, ಹೇಳಿದಷ್ಟನ್ನು ಬರೆದುಕೊಂಡು ಹೋಗಿ, ಸುಮ್ಮನೆ ಕಿರಿಕಿರಿ ಮಾಡುವ ನಿಮ್ಮಂಥ ಪತ್ರಕರ್ತರನ್ನು ಬಹಳ ನೋಡಿದ್ದೀನಿ ಎಂದು ಸಿಟ್ಟಾದ ಘಟನೆ ನಡೆದಿದೆ.
ಮಳೆ ನಿಂತರೂ ಮರದ ಹನಿ ನಿಲ್ಲದು
ಬಿಜೆಪಿ ಹಿರಿಯ ನಾಯಕರು ನನ್ನನ್ನು ಭೇಟಿ ಮಾಡಿರುವುದು ನಿಜ. ಇದು ವೈಯಕ್ತಿಕ ನೆಲೆಯಲ್ಲಿ ಆಗಿರುವುದು. ಅನೌಪಚಾರಿಕ ಭೇಟಿ ಅಷ್ಟೆ. ಸರ್ಕಾರ ರಚನೆ, ಬಿಜೆಪಿ ಬಿಕ್ಕಟ್ಟಿಗೂ ಯಾವುದೇ ಸಂಬಂಧವಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬಿಜೆಪಿ ಬಿಕ್ಕಟ್ಟು ಪರಿಹಾರವಾಗಿದೆ ಎಂದು ಬಹಿರಂಗವಾದರೂ ಅಂತರಂಗದಲ್ಲಿ ಆಂತರಿಕವಾಗಿ ಭಿನ್ನಮತ ಜಾರಿಯಲ್ಲಿದೆ ಎಂದು ಪ್ರತಿಪಕ್ಷಗಳು ಸಾರಿವೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications