ಮುಲಾಯಂ ವಿಶ್ವಾಸ ಘಾತುಕ: ಕಲ್ಯಾಣ್ ಸಿಂಗ್

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಒಬ್ಬ ವಿಶ್ವಾಸ ಘಾತುಕ ಎಂದು ಕಿಡಿಕಾರಿರುವ ಕಲ್ಯಾಣ್ ಸಿಂಗ್, ಉಪಚುನಾವಣೆಯ ಸೋಲನ್ನು ಒಪ್ಪಿಕೊಳ್ಳುವ ಧೈರ್ಯ ಮುಲಾಯಂಗೆ ಇಲ್ಲದೆ ಸೋಲಿಗೆ ನನ್ನನ್ನು ಹೊಣೆ ಮಾಡುತ್ತಿದ್ದಾರೆ. ನನ್ನ ಜೀವನದಲ್ಲಿ ಸಾಕಷ್ಟು ತಪ್ಪುಗಳನ್ನು ಮಾಡಿದ್ದೇನೆ. ಅದರಲ್ಲಿ ಮುಲಾಯಂ ಜೊತೆ ಸ್ನೇಹ ಬೆಳೆಸಿದ್ದು ಅತಿ ದೊಡ್ಡ ತಪ್ಪು ಎಂದು ಮುಲಾಯಂ ಮೇಲೆ ಕಿಡಿ ಕಾರಿದ್ದಾರೆ.
ನಾನು ಹಿಂದಿನಿಂದಲೂ ಆರ್ ಎಸ್ ಎಸ್ ಸ್ವಯಂ ಸೇವಕನಾಗಿದ್ದೆ; ಮುಂದೆಯೂ ಆಗಿರುತ್ತೇನೆ. ನನ್ನ ಜೀವಿತಾವಧಿಯಲ್ಲಿ ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನೋಡಬೇಕೆಂಬ ಬಯಕೆಯಿದೆ. ಸಮಾಜವಾದಿ ಅಥವಾ ಕಾಂಗ್ರೆಸ್ ಪಕ್ಷಗಳಿಂದ ಆ ಕಾರ್ಯ ಸಾಧ್ಯವಿಲ್ಲ. ಆದ್ದರಿಂದ ರಾಷ್ಟ್ರವಾದಿ ಪಕ್ಶ ಬಿಜೆಪಿಯನ್ನು ಬಲಪಡಿಸಬೇಕಾದ ಅಗತ್ಯವಿದೆ ಎಂದು ಹೇಳಿಕೆ ನೀಡಿರುವ ಕಲ್ಯಾಣ್ ಸಿಂಗ್ ಬಿಜೆಪಿ ಸೇರುವ ಸ್ಪಷ್ಟ ಸುಳಿವು ನೀಡಿದ್ದಾರೆ.
(ಏಜೆನ್ಸೀಸ್)
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications