ಕಾಫಿ ಪರಿಹಾರ: ಕೊಡಗು ಬಂದ್ ಯಶಸ್ವಿ

ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರ ಪೇಟೆ ತಾಲೂಕು ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಾಹನ ಸಂಚಾರ ಕೂಡ ಸ್ತಬ್ದವಾಗಿತ್ತು. ಕಾಫಿ ಬೋರ್ಡ್ ನಿಗದಿ ಪಡಿಸಿರುವ ಪರಿಹಾರ ಧನಕ್ಕಿಂಯ ಶೇ.58 ಪಟ್ಟು ಹೆಚ್ಚಿನ ಅನುದಾನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ .ಕಾಫಿ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದಿಸುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೋಯ್ಲಿ ಹೇಳಿದ್ದಾರೆ.
(ಏಜೆನ್ಸೀಸ್)












Click it and Unblock the Notifications