ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಸಿಗುತ್ತಿಲ್ಲ, ಹೆಗ್ಡೆ

ಮರುವಸತಿ ಯೋಜನೆಗೆ ಕಾಲಮಿತಿ ನಿಗದಿಪಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಲೋಕಾಯುಕ್ತರು, ಇದು ಅನುದಾನದ ದುರ್ಬಳಿಕೆಗೆ ದಾರಿ ಮಾಡಿಕೊಡುತ್ತಿದೆ. ಮನೆ ನಿರ್ಮಿಸುವಾಗ ಗುಣಮಟ್ಟಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಹೀಗಾಗಿ ಪ್ರತಿಯೊಂದು ಮನೆ ನಿರ್ಮಾಣಕ್ಕೆ ವೈಜ್ಞಾನಿಕವಾಗಿ ಕಾಲ ನಿಗದಿ ಮಾಡುವ ಜತೆಗೆ ಹಂಚಿಕೆಯಲ್ಲಿ ಅಪವ್ಯಯವಾಗುವುದನ್ನು ತಡೆಯುವಂತೆ ಸೂಚಿಸಿದ್ದಾರೆ.
ಲೋಕಾಯುಕ್ತರು ಕಂಡುಕೊಂಡಿರುವ ಲೋಪದೋಷಗಳು ಕೆಳಗಿನಂತಿವೆ.
ನೆರೆ ಪರಿಹಾರ ಕಾರ್ಯಕ್ರಮಗಳ ಉಸ್ತುವಾರಿಗೆ ನೇಮಿಸಿರುವ ಜಿಲ್ಲಾ ನೋಡಲ್ ಅಧಿಕಾರಿಗಳ ನಿರಾಸಕ್ತಿ. ಕೆಲ ಜಿಲ್ಲೆಗಳಲ್ಲಿ ನಡೆಯುತ್ತಿರುವ ನೆರೆ ಕಾಮಗಾರಿಗೆ ತಾಂತ್ರಿಕ ಅನುಮತಿ ದೊರೆತಿಲ್ಲ. ಇದರಿಂದ ಗುಣಮಟ್ಟ ಕಳಪೆಯಾಗಲಿದೆ. ಪರಿಹಾರ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರಂಭವಾಗಿದ್ದು, ನಿಜವಾದ ಸಂತ್ರಸ್ತರಿಗೆ ಪರಿಹಾರ ಸಿಗುತ್ತಿಲ್ಲ. ಕೆಲ ಜಿಲ್ಲೆಗಳಲ್ಲಿ ವಿತರಿಸುವ ಪರಿಹಾರ ಚೆಕ್ ಗಳಿಗೆ ಸಂಬಂಧಪಟ್ಟ ಬ್ಯಾಂಕ್ ನಿಂದ ಮಾನ್ಯತೆ ಇಲ್ಲ. ಬೆಳೆ ಹಾನಿ ಸಮರ್ಪಕವಾಗಿ ವಿತರಿಸುತ್ತಿಲ್ಲ ಸೇರಿದಂತೆ ಅನೇಕ ದೋಷಗಳನ್ನು ಪಟ್ಟಿ ಮಾಡಿ ಲೋಕಾಯುಕ್ತರು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications