ಕೊನೆಗೂ ವಂಚಿತೆ ಪ್ರಿಯಾಂಕಾಗೆ ಬುದ್ಧಿಬಂತು !

ಅವನೊಬ್ಬ ಮೋಸಗಾರ, ವಂಚಕ ಮತ್ತು ಪ್ರೀತಿ ಎದುರಿಸಲಾಗದೇ ಹೆದರಿ ಓಡಿದ ಹೇಡಿ. ಅವನಿಗೆ ತಕ್ಕ ಶಿಕ್ಷೆಯಾಗಬೇಕು. ನನ್ನಂತೆ ಮತ್ಯಾವ ಹೆಣ್ಣುಮಕ್ಕಳಿಗೂ ಈ ರೀತಿಯ ಅನ್ಯಾಯವಾಗಬಾರದು. ಅವನಿಗೆ ಶಿಕ್ಷೆಯಾಗುವವರೆಗೂ ವಿರಮಿಸುವುದಿಲ್ಲ. ಅದರೊಂದಿಗೆ ನನ್ನ ಓದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು. ಜೀವನದಲ್ಲಿ ತಿಳಿಯದೇ ಅವನ ಭರವಸೆಗಳನ್ನು ನಂಬಿ ಮೋಸ ಹೋಗಿದ್ದೇನೆ. ನನ್ನ ಪ್ರೀತಿ ನನಗೆ ಸಿಗುತ್ತದೆ ಎಂಬ ಒಂದೇ ಕಾರಣಕ್ಕೆ ಈಗಾಗಲೇ ಒಂದು ಬಾರಿ ಜೀವನದಲ್ಲಿ ಕಾಲು ಜಾರಿದ್ದೇನೆ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇನೆ. ನಾನು ಅಪರಾಧಿಯಲ್ಲ. ಅವನ ಮಾತಿಗೆ ಮತ್ತು ನಂಬಿಕೆಗೆ ಬೆಲೆ ಕೊಟ್ಟು ಸೋತಿದ್ದೇನೆ ಎನ್ನುತ್ತಾರೆ.
ಆನಂದ ನನ್ನನ್ನು ಮತ್ತು ನಾನು ಆನಂದನನ್ನು ಪರಸ್ಪರ ಪ್ರೀತಿಸಿದ್ದು ಸತ್ಯ. ಅವನು ನನ್ನನ್ನು ಮದುವೆಯಾಗುವ ಕಾರಣಕ್ಕಾಗಿಯೇ ನನ್ನ ನಿಕಾರಣೆಯ ಮಧ್ಯೆ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ. ಮದುವೆ ಮಂಟಪಕ್ಕೆ ಹೋಗಿದ್ದು ಜಗಳ ಮಾಡಲು ಅಲ್ಲ. ಅವನು ನನ್ನನ್ನೇ ಕಟ್ಟಿಕೊಳ್ಳುತ್ತಾನೆ ಎಂಬ ಭರವಸೆಯಿಂದ ಎಂದು ಪ್ರಿಯಾಂಕಾ ಅಮಾಯಕವಾಗಿ ಹೇಳುತ್ತಾರೆ.
(ದಟ್ಸ್ ಕನ್ನಡ ವಾರ್ತೆ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications