ವಂದೇ ಮಾತರಂ ವಿವಾದವೊಂದು ಸಂಚು

ಹಿಂದೂ ಬಾಂಧವರು ಫತ್ವಾದ ಅರ್ಥವನ್ನು ಹಾಗೂ ಮುಸ್ಲಿಮರು ಬಾಂಧವರು ವಂದೇ ಮಾತರಂ ಗೀತೆಯ ಅರ್ಥವನ್ನು ಮನಗಂಡರೆ ಈ ಕುರಿತು ವಿವಾದವೇ ಹುಟ್ಟುವುದಿಲ್ಲ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಫತ್ವಾ ಎನ್ನುವುದು ಒಂದು ಆದೇಶವಲ್ಲ. ಅದೊಂದು ಉಪದೇಶ. ವಂದೇ ಮಾತರಂ ಗೀತೆಯಲ್ಲಿ ಇಸ್ಲಾಂ ನಂಬಿಕೆಯನ್ನು ಪ್ರಶ್ನಿಸುವ ಸಾಲುಗಳಿರುವುದು ಸತ್ಯ. ಆದನ್ನು ಮುಸ್ಲಿಂಮರು ಹಾಡದಿರುವುದು ಒಳ್ಳೆಯದು ಎಂದು ಫತ್ವಾದಲ್ಲಿ ಹೇಳಲಾಗಿದೆ.
ಮುಸ್ಲಿಮರು ವಂದೇ ಮಾತರಂ ಗೀತೆಯನ್ನು ಹಾಡಲೇಬಾರದು ಎಂದು ಯಾವುದೇ ನಿರ್ಬಂಧವಿಲ್ಲ. ಇಷ್ಟ ಇರುವವರು ಹಾಡಬಹುದು ಎಂದು ಅವರು ವಿವರಿಸಿದರು.
ಇಂತಹ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವಿಷಯಗಳಿಗೆ ಹೆಚ್ಚಿನ ಪ್ರಚಾರ ನೀಡಿ ಹಿಂದೂ ಮುಸ್ಲಿಂ ಬಾಂಧವರ ನಡುವೆ ವೈಮನಸ್ಸು ತರುವ ಪ್ರಯತ್ನವನ್ನು ಕೈಬಿಡಬೇಕು. ಇದು ದೇಶವನ್ನು ಒಡೆಯುವ ರಾಜಕೀಯ ಹೊರತು ಬೇರೇನೂ ಅಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications