ದತ್ತ ಪಾದುಕೆಗೆ ಡಿ.1ರಂದು ಪೂಜೆ

ನಗರ ಬಸ್ ನಿಲ್ದಾಣ ವೃತ್ತದಲ್ಲಿ ಅಂತರಗಂಗೆಗೆ ಭಜರಂಗದಳ ಏರ್ಪಡಿಸಿದ್ದ ಉಚಿತ ಬಸ್ ಸೇವೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಯುವಕರಲ್ಲಿ ಧಾರ್ಮಿಕ ಜಗೃತಿ ಮೂಡಿಸಿ ಸಂಘಟಿಸುವ ಕೆಲಸವನ್ನು ಭಜರಂಗದಳ ಮಾಡುತ್ತಿದೆ. ಧರ್ಮ ಉಳಿದರೆ ನಾವು ಉಳಿಯುತ್ತೇವೆ ಎಂಬ ಸತ್ಯವನ್ನು ಅರಿಯಬೇಕಿದೆ ಎಂದವರು ತಿಳಿಸಿದರು. ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿಯಾಗಿರುವ ಶತಶೃಂಗ ಪರ್ವತದ ಸಾಲಿನಲ್ಲಿರುವ ಅಂತರಗಂಗೆ ಪುಣ್ಯ ಕ್ಷೇತ್ರಕ್ಕೆ ಲಕ್ಷಾಂತರ ಮಂದಿ ಬರುತ್ತಿದ್ದು, ಇವರಿಗಾಗಿ ಭಜರಂಗದಳ ಜಿಲ್ಲಾ ಶಾಖೆ ಉಚಿತ ಬಸ್ ಸೇವೆ ಮತ್ತು ಉಪವಾಸ ವ್ರತ ಆಚರಿಸಿ ಬರುವವರಿಗೆ ಪ್ರಸಾದ ವಿತರಣೆ ಕಾರ್ಯ ನಡೆಸಿರುವುದು ಸಂತಸ ತಂದಿದೆ ಎಂದರು.
ಭಜರಂಗದಳದ ಜಿಲ್ಲಾ ಮುಖಂಡ ಡಿ.ಆರ್. ನಾಗರಾಜ್ ಮಾತನಾಡಿ, ಹಿಂದೂ ಬಾಂಧವರಲ್ಲಿ ಭಕ್ತಿ, ಶ್ರದ್ದೆ ಉಂಟುಮಾಡುವ ಈ ಪವಿತ್ರ ಕ್ಷೇತ್ರದಲ್ಲಿ 10 ವರ್ಷಗಳಿಂದ ಸಂಘಟನೆ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿರುವುದಾಗಿ ಹೇಳಿದರು. ಮುಖಂಡರಾದ ಸತ್ಯಶಂಕರ್, ಭಜರಂಗದಳದ ಬಾಲಾಜಿ, ಅಪ್ಪಿ, ನಂದೀಶ್, ಮುಕುಂದ, ಬಾಬು, ಆನಂದ್, ಸುಗಟೂರು ಚಲಪತಿ ಮತ್ತಿತರರು ಹಾಜರಿದ್ದರು
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications