ದತ್ತ ಪಾದುಕೆಗೆ ಡಿ.1ರಂದು ಪೂಜೆ

ನಗರ ಬಸ್ ನಿಲ್ದಾಣ ವೃತ್ತದಲ್ಲಿ ಅಂತರಗಂಗೆಗೆ ಭಜರಂಗದಳ ಏರ್ಪಡಿಸಿದ್ದ ಉಚಿತ ಬಸ್ ಸೇವೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಯುವಕರಲ್ಲಿ ಧಾರ್ಮಿಕ ಜಗೃತಿ ಮೂಡಿಸಿ ಸಂಘಟಿಸುವ ಕೆಲಸವನ್ನು ಭಜರಂಗದಳ ಮಾಡುತ್ತಿದೆ. ಧರ್ಮ ಉಳಿದರೆ ನಾವು ಉಳಿಯುತ್ತೇವೆ ಎಂಬ ಸತ್ಯವನ್ನು ಅರಿಯಬೇಕಿದೆ ಎಂದವರು ತಿಳಿಸಿದರು. ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿಯಾಗಿರುವ ಶತಶೃಂಗ ಪರ್ವತದ ಸಾಲಿನಲ್ಲಿರುವ ಅಂತರಗಂಗೆ ಪುಣ್ಯ ಕ್ಷೇತ್ರಕ್ಕೆ ಲಕ್ಷಾಂತರ ಮಂದಿ ಬರುತ್ತಿದ್ದು, ಇವರಿಗಾಗಿ ಭಜರಂಗದಳ ಜಿಲ್ಲಾ ಶಾಖೆ ಉಚಿತ ಬಸ್ ಸೇವೆ ಮತ್ತು ಉಪವಾಸ ವ್ರತ ಆಚರಿಸಿ ಬರುವವರಿಗೆ ಪ್ರಸಾದ ವಿತರಣೆ ಕಾರ್ಯ ನಡೆಸಿರುವುದು ಸಂತಸ ತಂದಿದೆ ಎಂದರು.
ಭಜರಂಗದಳದ ಜಿಲ್ಲಾ ಮುಖಂಡ ಡಿ.ಆರ್. ನಾಗರಾಜ್ ಮಾತನಾಡಿ, ಹಿಂದೂ ಬಾಂಧವರಲ್ಲಿ ಭಕ್ತಿ, ಶ್ರದ್ದೆ ಉಂಟುಮಾಡುವ ಈ ಪವಿತ್ರ ಕ್ಷೇತ್ರದಲ್ಲಿ 10 ವರ್ಷಗಳಿಂದ ಸಂಘಟನೆ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿರುವುದಾಗಿ ಹೇಳಿದರು. ಮುಖಂಡರಾದ ಸತ್ಯಶಂಕರ್, ಭಜರಂಗದಳದ ಬಾಲಾಜಿ, ಅಪ್ಪಿ, ನಂದೀಶ್, ಮುಕುಂದ, ಬಾಬು, ಆನಂದ್, ಸುಗಟೂರು ಚಲಪತಿ ಮತ್ತಿತರರು ಹಾಜರಿದ್ದರು
(ದಟ್ಸ್ ಕನ್ನಡ ವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications