ಅಂಗವಿಕಲರ ಮಾರ್ಗದರ್ಶಿ ಕೊಡಕ್ಕಲ್ ಶಿವಪ್ರಸಾದ್

ಸರಕಾರದ ನಾನಾ ಕ್ಷೇತ್ರಗಳಲ್ಲಿ ಹಲವಾರು ಮಂದಿ ಅಂಗವಿಕಲರು ದುಡಿಯುತ್ತಿದ್ದು ಅವರ ಕ್ಷೇಮ ಅಭಿವೃದ್ಧಿ ಮತ್ತು ಸೇವಾ ನಿಯಮಗಳನ್ನು ಸಮಪರ್ಕವಾಗಿ ನಿರ್ವಹಿಸಲು ಅನುವಾಗುವಂತೆ ಆ ವಿಭಾಗ ಕಾರ್ಯಪ್ರವೃತ್ತವಾಗಬೇಕು ಎಂದು ಸರಕಾರ ಬಯಸಿದೆ. ಈ ನಿಟ್ಟಿನಲ್ಲಿ ನಾನಾ ಇಲಾಖೆಗಳ ನಡುವೆ ಸಮರ್ಪಕ ಸಂವಹನ ಸಾಧ್ಯವಾಗುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕನ್ನಡಿಗ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ಕೇಂದ್ರ ಅಂಗವಿಕಲ ಸಂವಹನ ಅಧಿಕಾರಿಯಾಗಿ (Laison Officer)ನೇಮಿಸಿ ಆದೇಶ ಹೊರಡಿಸಿದೆ.
ಅಂಗವಿಕಲ ಸೇವೆಯಲ್ಲಿ ಮುಂಚೂಣಿಯಲ್ಲಿರುವ ರಾಷ್ಟ್ರೀಕೃತ ಕೆನರಾ ಬ್ಯಾಂಕಿನಲ್ಲಿ ಕೊಡಕ್ಕಲ್ ಶಿವಪ್ರಸಾದ್ ಅಧಿಕಾರಿಯಾಗಿ ಸೇವೆಯಲ್ಲಿದ್ದಾರೆ. ಅಂಗವಿಕಲರ ಜೀವನ ಶೈಲಿ, ಉದ್ಯೋಗ, ಮತ್ತು ನಮ್ಮ ಸಮಾಜ ವಿಕಲ ಚೇತನರಿಗೆ ರೂಪಿಸಿರುವ ನಾನಾ ಕಾನೂನುಗಳನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಿರುವ ಅವರು ಸ್ವತಃ ಓರ್ವ ಅಂಗವಿಕಲ.
ಅಂಗವಿಕಲರಿಗೆ ಮೀಸಲಾದ ಕಾನೂನುಗಳ ಬಗೆಗೆ ಅಂತರ್ ಜಾಲದಲ್ಲಿ ಮಾಹಿತಿ, ಮಾರ್ಗದರ್ಶನ ನೀಡುವುದು ಶಿವಪ್ರಸಾದ್ ಅವರ ಆಸಕ್ತಿಯ ಕ್ಷೇತ್ರ. ಕೊಡಕ್ಕಲ್ ಶಿವಪ್ರಸಾದರು ಈಗಾಗಲೇ ಇದೇ ಇಲಾಖೆಯಿಂದ ಹಲವಾರು ಹುದ್ದೆಗಳಿಗೆ ಆಯ್ಕೆಗೊಂಡಿದ್ದನ್ನು ಸ್ಮರಿಸಬಹುದಲ್ಲದೆ ಹೆಚ್ಚಿನ ವಿವರಗಳನ್ನು ಅವರ ಸಾಮಾಜಿಕ ತಾಣವಾದ www.kodakkal.ning.com ನಿಂದ ಪಡೆಯಬಹುದು.
ಕೊಡಕ್ಕಲ್ ಶಿವಪ್ರಸಾದ್, ಇಮೇಲ್ : [email protected]
ವಿಳಾಸ : ಶಿವನಾಗ, ಮೊದಲನೆ ತಿರುವು, ಗುಂಡುಪ್ಪ ಶೆಡ್, ಶಿವಮೊಗ್ಗ 577 201 ದೂರವಾಣಿ : 92433 14402
(ದಟ್ಸ್ ಕನ್ನಡ ವಾರ್ತೆ)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications