ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೆಂಗಳೂರು : ಆರ್ಎಸ್ಎಸ್ ಸಮಾವೇಶಕ್ಕೆ ಚಾಲನೆ
ಸಾವಿರಾರು ಆರ್ಎಸ್ಎಸ್ ಸ್ವಯಂ ಸೇವಕರು ಸಮವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೋಹನ್ ಭಾಗವತ್ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ಎರಡು ದಿನಗಳ ಭೇಟಿಗೆ ಆಗಮಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಅನಂತಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಂಘಟನೆ ಸಂಬಂಧಿಸಿದಂತೆ ಸಂಘದ ಹಿರಿಯರೊಂದಿಗೆ ಮಾತುಕತೆ ನಡೆಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Sunday, November 22, 2009, 17:51 [IST]